Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
">
ಬ್ರೇಕಿಂಗ್ ನ್ಯೂಸ್
07-06-23 08:51 pm HK News Desk ದೇಶ - ವಿದೇಶ
ಲಕ್ನೋ, ಜೂನ್ 7: ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸಿವಿಲ್ ಕೋರ್ಟ್ ಆವರಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬುಧವಾರ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲರ ವೇಷ ಧರಿಸಿ ಬಂದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟ್ನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಗುಂಡಿನ ದಾಳಿಯಲ್ಲಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂಜೀವ್ ಜೀವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಸಂಜೀವ್ ಇದ್ದಕ್ಕಿದ್ದಂತೆ ಕುಸಿದು ಬಿದ್ದ. ಈ ಗುಂಡಿನ ದಾಳಿಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನನ್ನು ಗುಂಡಿಕ್ಕಿ ಕೊಂದ 2 ತಿಂಗಳ ನಂತರವೇ ಇಂತಹ ಘಟನೆ ನಡೆದಿರುವುದು ಸಂಚಲನ ಮೂಡಿಸಿದೆ.
ಜೀವಾ ಇತ್ತೀಚೆಗಷ್ಟೇ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮುಖ್ತಾರ್ ಅನ್ಸಾರಿ ಆಪ್ತ ಎಂದು ತಿಳಿದುಬಂದಿದೆ. ಈತ ವಿಚಾರಣೆಗೆ ಆಗಮಿಸಿದ್ದ ವೇಳೆ ವಕೀಲರ ಧಿರಿಸಿನಲ್ಲಿ ಕೋರ್ಟಿಗೆ ಬಂದ ಆರೋಪಿಯೊಬ್ಬ ಗುಂಡಿನ ದಾಳಿ ನಡೆಸಿದಿದ್ದಾನೆ. ಈ ಘಟನೆಯಲ್ಲಿ ಕೆಲವು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರೆನ್ನಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಶೂಟರ್ಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಎಸ್ಸಿ-ಎಸ್ಟಿ ನ್ಯಾಯಾಲಯದ ಕೊಠಡಿಯಲ್ಲಿ ಸಂಜೀವ್ ಜೀವಾಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ, ಅದೇ ಸಮಯದಲ್ಲಿ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಸಂಜೀವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಜೀವ್ಗೆ ಗುಂಡು ತಗುಲಿದಾಗ ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದವು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಅವರ ಕುರ್ಚಿಯ ಮೇಲೆ ಇರಲಿಲ್ಲ. ಆದರೆ ಉಳಿದ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.
Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm