Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
">
ಬ್ರೇಕಿಂಗ್ ನ್ಯೂಸ್
07-06-23 08:51 pm HK News Desk ದೇಶ - ವಿದೇಶ
ಲಕ್ನೋ, ಜೂನ್ 7: ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸಿವಿಲ್ ಕೋರ್ಟ್ ಆವರಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬುಧವಾರ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲರ ವೇಷ ಧರಿಸಿ ಬಂದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟ್ನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಗುಂಡಿನ ದಾಳಿಯಲ್ಲಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂಜೀವ್ ಜೀವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಸಂಜೀವ್ ಇದ್ದಕ್ಕಿದ್ದಂತೆ ಕುಸಿದು ಬಿದ್ದ. ಈ ಗುಂಡಿನ ದಾಳಿಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನನ್ನು ಗುಂಡಿಕ್ಕಿ ಕೊಂದ 2 ತಿಂಗಳ ನಂತರವೇ ಇಂತಹ ಘಟನೆ ನಡೆದಿರುವುದು ಸಂಚಲನ ಮೂಡಿಸಿದೆ.
ಜೀವಾ ಇತ್ತೀಚೆಗಷ್ಟೇ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮುಖ್ತಾರ್ ಅನ್ಸಾರಿ ಆಪ್ತ ಎಂದು ತಿಳಿದುಬಂದಿದೆ. ಈತ ವಿಚಾರಣೆಗೆ ಆಗಮಿಸಿದ್ದ ವೇಳೆ ವಕೀಲರ ಧಿರಿಸಿನಲ್ಲಿ ಕೋರ್ಟಿಗೆ ಬಂದ ಆರೋಪಿಯೊಬ್ಬ ಗುಂಡಿನ ದಾಳಿ ನಡೆಸಿದಿದ್ದಾನೆ. ಈ ಘಟನೆಯಲ್ಲಿ ಕೆಲವು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರೆನ್ನಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಶೂಟರ್ಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಎಸ್ಸಿ-ಎಸ್ಟಿ ನ್ಯಾಯಾಲಯದ ಕೊಠಡಿಯಲ್ಲಿ ಸಂಜೀವ್ ಜೀವಾಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ, ಅದೇ ಸಮಯದಲ್ಲಿ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಸಂಜೀವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಜೀವ್ಗೆ ಗುಂಡು ತಗುಲಿದಾಗ ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದವು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಅವರ ಕುರ್ಚಿಯ ಮೇಲೆ ಇರಲಿಲ್ಲ. ಆದರೆ ಉಳಿದ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.
Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm