ಬ್ರೇಕಿಂಗ್ ನ್ಯೂಸ್
31-10-20 12:50 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 31: ಮತಾಂತರಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇವಲ ಮದುವೆಯ ಕಾರಣಕ್ಕೆ ಮತಾಂತರ ಆಗುವುದನ್ನು ಒಪ್ಪಲಾಗಲ್ಲ. ಸಮಾಜಕ್ಕೆ ಸ್ವೀಕಾರಾರ್ಹವಲ್ಲ ಎಂದು ಪ್ರಕರಣ ಒಂದಕ್ಕೆ ಸಂಬಂಧಿಸಿ ಅಭಿಪ್ರಾಯ ಪಟ್ಟಿದೆ. ತಮಗೆ ಪೊಲೀಸರ ರಕ್ಷಣೆ ನೀಡಬೇಕೆಂದು ಹೇಳಿ ವಿವಾಹಿತ ದಂಪತಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ಅಭಿಪ್ರಾಯ ಪಟ್ಟಿದ್ದು, ದಂಪತಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿದೆ.
ನ್ಯಾಯಾಧೀಶ ಮಹೇಶ್ ಚಂದ್ರ ತ್ರಿಪಾಠಿ, 2014ರ ತಮ್ಮದೇ ಕೋರ್ಟಿನ ತೀರ್ಪನ್ನು ಉಲ್ಲೇಖಿಸಿ ಈ ಅಭಿಪ್ರಾಯ ನೀಡಿದ್ದಾರೆ. ಯುವತಿ ಮುಸ್ಲಿಂ ಹಾಗೂ ಯುವಕ ಹಿಂದು ಎನ್ನುವುದು ತಿಳಿದಿದ್ದು, ಯುವತಿ ತಿಂಗಳ ಹಿಂದೆ ಮತಾಂತರ ಆಗಿರುವುದೂ ತಿಳಿದಿದೆ. ಇಂಥ ಸಂದರ್ಭದಲ್ಲಿ ಕೇವಲ ಮದುವೆಯ ಉದ್ದೇಶಕ್ಕೆ ಮತಾಂತರ ಆಗಿರುವುದು ಕಂಡುಬರುತ್ತದೆ. ಇದನ್ನು ಸ್ವೀಕಾರ ಮಾಡಲಾಗುವುದಿಲ್ಲ ಎಂದು ಹೇಳಿದೆ. ಅಲ್ಲದೆ, ಇದು ಸಂವಿಧಾನದ 226ನೇ ವಿಧಿ ಅನ್ವಯ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.


2014ರಲ್ಲಿ ಇದೇ ರೀತಿಯ ಪ್ರಕರಣದಲ್ಲಿ ಅಲಹಾಬಾದ್ ಕೋರ್ಟ್ ಮದುವೆಯಾಗುವ ಕಾರಣಕ್ಕೆ ಮತಾಂತರ ಆಗುವುದು ಸ್ವೀಕಾರಾರ್ಹವಲ್ಲ ಎಂದು ತೀರ್ಪು ನೀಡಿತ್ತು. ಅಂದಿನ ಪ್ರಕರಣದಲ್ಲಿ ಯುವತಿ ಹಿಂದುವಾಗಿದ್ದು, ಯುವಕ ಮುಸ್ಲಿಂ ಆಗಿದ್ದ. ಯುವತಿ ಮತಾಂತರ ಆದ ತಿಂಗಳ ಬಳಿಕ ಮದುವೆಯಾಗಿ, ಕೋರ್ಟಿನಲ್ಲಿ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯನ್ನು ವಜಾಗೊಳಿಸಿ, ಇದೇ ರೀತಿಯ ತೀರ್ಪು ನೀಡಿತ್ತು.
ಅಲ್ಲದೆ, ಇಸ್ಲಾಂ ಧರ್ಮದ ಹುಡುಗನ ಜೊತೆ ಸ್ನೇಹ ಇದ್ದ ಕಾರಣಕ್ಕೆ ಇಸ್ಲಾಂ ಬಗ್ಗೆ ನಂಬಿಕೆ ಇಲ್ಲದ ಯುವತಿ ಕೇವಲ ಮದುವೆಯ ಕಾರಣಕ್ಕೆ ತನ್ನ ಧರ್ಮ ಬದಲಿಸುವುದು ಸರಿಯೇ ಎಂದು ಪ್ರಶ್ನೆ ಮಾಡಿತ್ತು.
Religious conversion only for the purpose of marriage is unacceptable, the Allahabad high court has dismissed a petition filed by an interfaith couple seeking directions to police and the girl’s father not to interfere in their married life.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm