ಬ್ರೇಕಿಂಗ್ ನ್ಯೂಸ್
10-06-23 04:57 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 10: ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆಗೆ ನಂಟು ಹೊಂದಿದ್ದ ವಿದೇಶಿ ಪ್ರಜೆ ಸೇರಿದಂತೆ ನಾಲ್ವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಗುಜರಾತಿನ ಪೋರಬಂದರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಸಲುವಾಗಿ ಎಟಿಎಸ್ ಸಕ್ರಿಯವಾಗಿತ್ತು. ಶಂಕೆ ಮೇರೆಗೆ ವಿದೇಶಿ ಪ್ರಜೆ ಸೇರಿ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ನಾಲ್ವರಿಗೆ ಅಂತರಾಷ್ಟ್ರೀಯ ಉಗ್ರ ಸಂಘಟನೆಯೊಂದಿಗೆ ನಂಟು ಇರುವುದು ಪತ್ತೆಯಾಗಿದೆ.

ಈ ನಡುವೆ, ವಿದೇಶಿ ಪ್ರಜೆಯೊಂದಿಗೆ ಸಂಬಂಧ ಹೊಂದಿರುವ ಸ್ಥಳೀಯ ವ್ಯಕ್ತಿಗಳನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ಐಸಿಸ್ ಗುಂಪಿನೊಂದಿಗೆ ಸಂಬಂಧ ಹೊಂದಿದ್ದು, ಇವರೆಲ್ಲರೂ ಕಳೆದ ಒಂದು ವರ್ಷದಿಂದ ಪರಸ್ಪರ ಸಂಪರ್ಕದಲ್ಲಿದ್ದರು. ದಾಳಿ ವೇಳೆ ಅನೇಕ ನಿಷೇಧಿತ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇತ್ತೀಚೆಗೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಮಧ್ಯಪ್ರದೇಶದಲ್ಲಿ ಐಸಿಸ್ನೊಂದಿಗೆ ಸಂಬಂಧ ಹೊಂದಿದ್ದ ಮೂವರನ್ನು ಬಂಧಿಸಿದ್ದರು. ಬಂಧಿತ ಮೂವರನ್ನು ಸೈಯದ್ ಮಮೂರ್ ಅಲಿ, ಮೊಹಮ್ಮದ್ ಆದಿಲ್ ಖಾನ್ ಮತ್ತು ಮೊಹಮ್ಮದ್ ಶಾಹಿದ್ ಎಂದು ಗುರುತಿಸಲಾಗಿದೆ.
The Anti-Terrorist Squad (ATS) of Gujarat Police has busted a major terror module with arrest of four persons including three Kashmiri people from Porbandar. They are reportedly linked with international terror outfit the Islamic State – Khorasan Province, an affiliate of the Islamic State, ATS sources said on Saturday, June 10, 2023.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm