ಬ್ರೇಕಿಂಗ್ ನ್ಯೂಸ್
10-06-23 04:57 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 10: ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆಗೆ ನಂಟು ಹೊಂದಿದ್ದ ವಿದೇಶಿ ಪ್ರಜೆ ಸೇರಿದಂತೆ ನಾಲ್ವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಗುಜರಾತಿನ ಪೋರಬಂದರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಸಲುವಾಗಿ ಎಟಿಎಸ್ ಸಕ್ರಿಯವಾಗಿತ್ತು. ಶಂಕೆ ಮೇರೆಗೆ ವಿದೇಶಿ ಪ್ರಜೆ ಸೇರಿ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ನಾಲ್ವರಿಗೆ ಅಂತರಾಷ್ಟ್ರೀಯ ಉಗ್ರ ಸಂಘಟನೆಯೊಂದಿಗೆ ನಂಟು ಇರುವುದು ಪತ್ತೆಯಾಗಿದೆ.

ಈ ನಡುವೆ, ವಿದೇಶಿ ಪ್ರಜೆಯೊಂದಿಗೆ ಸಂಬಂಧ ಹೊಂದಿರುವ ಸ್ಥಳೀಯ ವ್ಯಕ್ತಿಗಳನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ಐಸಿಸ್ ಗುಂಪಿನೊಂದಿಗೆ ಸಂಬಂಧ ಹೊಂದಿದ್ದು, ಇವರೆಲ್ಲರೂ ಕಳೆದ ಒಂದು ವರ್ಷದಿಂದ ಪರಸ್ಪರ ಸಂಪರ್ಕದಲ್ಲಿದ್ದರು. ದಾಳಿ ವೇಳೆ ಅನೇಕ ನಿಷೇಧಿತ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇತ್ತೀಚೆಗೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಮಧ್ಯಪ್ರದೇಶದಲ್ಲಿ ಐಸಿಸ್ನೊಂದಿಗೆ ಸಂಬಂಧ ಹೊಂದಿದ್ದ ಮೂವರನ್ನು ಬಂಧಿಸಿದ್ದರು. ಬಂಧಿತ ಮೂವರನ್ನು ಸೈಯದ್ ಮಮೂರ್ ಅಲಿ, ಮೊಹಮ್ಮದ್ ಆದಿಲ್ ಖಾನ್ ಮತ್ತು ಮೊಹಮ್ಮದ್ ಶಾಹಿದ್ ಎಂದು ಗುರುತಿಸಲಾಗಿದೆ.
The Anti-Terrorist Squad (ATS) of Gujarat Police has busted a major terror module with arrest of four persons including three Kashmiri people from Porbandar. They are reportedly linked with international terror outfit the Islamic State – Khorasan Province, an affiliate of the Islamic State, ATS sources said on Saturday, June 10, 2023.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm