ಬ್ರೇಕಿಂಗ್ ನ್ಯೂಸ್
31-10-20 01:14 pm Headline Karnataka News Network ದೇಶ - ವಿದೇಶ
ಟರ್ಕಿ, ಅಕ್ಟೋಬರ್ 31 : ಟರ್ಕಿ ಹಾಗೂ ಗ್ರೀಸ್ ದೇಶಗಳಲ್ಲಿ ಭಾರೀ ಭೂಕಂಪ ಸಂಭವಿಸಿದ್ದು , ಏಜನ್ ಸಮುದ್ರದಲ್ಲಿ ಸುನಾಮಿ ಉಂಟಾಗಿದೆ.
ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆಯ ದಾಖಲಾಗಿದ್ದು ಸಣ್ಣ ಮಟ್ಟದಲ್ಲಿ ಸುನಾಮಿ ಕಾಣಿಸಿಕೊಂಡಿದೆ. ಘಟನೆಯಿಂದ ಟರ್ಕಿ ದೇಶದ ಅಜ್ಮಿರ್ ನಗರದಲ್ಲಿ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ.


ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದ್ದು ಕಟ್ಟಡಗಳ ಕುಸಿತ, ಪ್ರವಾಹಗಳಿಂದ 800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಏಜಿಯನ್ ಸಮುದ್ರ ಪ್ರದೇಶದ ದ್ವೀಪಗಳಿಂದ 14 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಏಕಾಏಕಿ ಏರಿಕೆಯಾದ ಸಮುದ್ರದ ನೀರಿನಿಂದಾಗಿ ತೀರ ಪ್ರದೇಶದ ಅನೇಕ ಮನೆಗಳು, ಕಟ್ಟಡಗಳು ಜಲಾವೃತವಾಗಿವೆ. ದ್ವೀಪ ಪ್ರದೇಶದ ಮನೆಗಳ ಸಾಮಗ್ರಿಗಳನ್ನು ಸಮುದ್ರ ತನ್ನೊಂದಿಗೆ ಕೊಂಡೊಯ್ದಿದೆ. ಸಮುದ್ರದ ನೀರು ಉಕ್ಕಿ ಸುತ್ತಮುತ್ತ ಜನವಸತಿ ಪ್ರದೇಶಗಳಿಗೆ ಹರಿದಿದ್ದು, ಹಲವೆಡೆ ಮನೆಗಳು ಮುಳುಗಿ ಹೋಗಿವೆ.
Another tsunami footage from the earthquake in Izmir province of Turkey.
— Ragıp Soylu (@ragipsoylu) October 30, 2020
This one is really dangerous pic.twitter.com/62zfddWSi8
A strong earthquake struck the Aegean Sea between the Turkish coast and the Greek island of Samos on Friday, killing at least 26 people and injuring over 800 amid collapsed buildings and flooding, news agency The Associated Press quoted an official as saying.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm