ಬ್ರೇಕಿಂಗ್ ನ್ಯೂಸ್
11-06-23 08:45 pm HK News Desk ದೇಶ - ವಿದೇಶ
ಉಜ್ಜಯಿನಿ, ಜೂನ್ 11: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದುತ್ವ, ದೇವರು ಇದ್ಯಾವುದು ಬಿಜೆಪಿಗರ ಖಾಸಗಿ ಆಸ್ತಿಯಲ್ಲ ಎಂದು ಹೇಳಿದ್ದಾರೆ.
ಮಹಾಕಾಳೇಶ್ವರ ಸನ್ನಿಧಿಯಲ್ಲಿ ದೇವರ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಭಸ್ಮವನ್ನು ಸ್ವೀಕರಿಸಿದರು. 'ಹಿಂದುತ್ವ, ದೇವಾಲಯಗಳು ಅಥವಾ ದೇವರು ಯಾವ ರಾಜಕೀಯ ಪಕ್ಷದ ಆಸ್ತಿಯೂ ಅಲ್ಲ! ಅದು ಪ್ರತಿಯೊಬ್ಬರಿಗೂ ಸೇರಿದ್ದು. ಇದ್ಯಾವುದು ಕೂಡ ಬಿಜೆಪಿಯ ವೈಯಕ್ತಿಕ ಆಸ್ತಿಯಲ್ಲ ಎಂದು ಹೇಳಿದರು.

/newsdrum-in/media/media_files/50A2KMgR21rfIY3OTlbd.jpg)
ಸಮಾಜದ ಪ್ರತಿಯೊಂದು ವರ್ಗ, ಸಂಸ್ಕೃತಿ, ಧರ್ಮ ಮತ್ತು ಭಾಷೆಯಲ್ಲಿ ಕಾಂಗ್ರೆಸ್ಗೆ ಅಪಾರ ನಂಬಿಕೆ ಇದೆ. ಮಹಾಕಾಳೇಶ್ವರ ಸನ್ನಿಧಿಗೆ ಇದು ನನ್ನ ನಾಲ್ಕನೇ ಭೇಟಿ. ನನ್ನ ಕಷ್ಟದ ಸಮಯಗಳಲ್ಲಿ ನಾನು ಇಲ್ಲಿಗೆ ಬಂದಿದ್ದೇನೆ. ಚುನಾವಣೆಗೂ ಮುನ್ನ ಭಗವಂತನಲ್ಲಿ ಈ ಬಾರಿ ಅಧಿಕಾರ ಪ್ರಾಪ್ತಿಯಾಗುವಂತೆ ಪ್ರಾರ್ಥಿಸಿದ್ದೆ, ಅದರಂತೆ ಈಗ ನಮಗೆ ಅಧಿಕಾರ ಲಭಿಸಿದೆ' ಎಂದು ಸುದ್ದಿಗಾರರಿಗೆ ಹೇಳಿದರು.
Karnataka Deputy Chief Minister D K Shivakumar took part in the Bhasm Aarti’ held at dawn on Sunday in the Mahakaleshwar Temple and then prayed at the Kalabhairava temple, both in Ujjain in Madhya Pradesh.Shivakumar said Hindutva, temples and gods were not the private property of the Bharatiya Janata Party and predicted a thumping victory for the Congress in the year-end MP Assembly polls.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm