ಬ್ರೇಕಿಂಗ್ ನ್ಯೂಸ್
11-06-23 08:45 pm HK News Desk ದೇಶ - ವಿದೇಶ
ಉಜ್ಜಯಿನಿ, ಜೂನ್ 11: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದುತ್ವ, ದೇವರು ಇದ್ಯಾವುದು ಬಿಜೆಪಿಗರ ಖಾಸಗಿ ಆಸ್ತಿಯಲ್ಲ ಎಂದು ಹೇಳಿದ್ದಾರೆ.
ಮಹಾಕಾಳೇಶ್ವರ ಸನ್ನಿಧಿಯಲ್ಲಿ ದೇವರ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಭಸ್ಮವನ್ನು ಸ್ವೀಕರಿಸಿದರು. 'ಹಿಂದುತ್ವ, ದೇವಾಲಯಗಳು ಅಥವಾ ದೇವರು ಯಾವ ರಾಜಕೀಯ ಪಕ್ಷದ ಆಸ್ತಿಯೂ ಅಲ್ಲ! ಅದು ಪ್ರತಿಯೊಬ್ಬರಿಗೂ ಸೇರಿದ್ದು. ಇದ್ಯಾವುದು ಕೂಡ ಬಿಜೆಪಿಯ ವೈಯಕ್ತಿಕ ಆಸ್ತಿಯಲ್ಲ ಎಂದು ಹೇಳಿದರು.

/newsdrum-in/media/media_files/50A2KMgR21rfIY3OTlbd.jpg)
ಸಮಾಜದ ಪ್ರತಿಯೊಂದು ವರ್ಗ, ಸಂಸ್ಕೃತಿ, ಧರ್ಮ ಮತ್ತು ಭಾಷೆಯಲ್ಲಿ ಕಾಂಗ್ರೆಸ್ಗೆ ಅಪಾರ ನಂಬಿಕೆ ಇದೆ. ಮಹಾಕಾಳೇಶ್ವರ ಸನ್ನಿಧಿಗೆ ಇದು ನನ್ನ ನಾಲ್ಕನೇ ಭೇಟಿ. ನನ್ನ ಕಷ್ಟದ ಸಮಯಗಳಲ್ಲಿ ನಾನು ಇಲ್ಲಿಗೆ ಬಂದಿದ್ದೇನೆ. ಚುನಾವಣೆಗೂ ಮುನ್ನ ಭಗವಂತನಲ್ಲಿ ಈ ಬಾರಿ ಅಧಿಕಾರ ಪ್ರಾಪ್ತಿಯಾಗುವಂತೆ ಪ್ರಾರ್ಥಿಸಿದ್ದೆ, ಅದರಂತೆ ಈಗ ನಮಗೆ ಅಧಿಕಾರ ಲಭಿಸಿದೆ' ಎಂದು ಸುದ್ದಿಗಾರರಿಗೆ ಹೇಳಿದರು.
Karnataka Deputy Chief Minister D K Shivakumar took part in the Bhasm Aarti’ held at dawn on Sunday in the Mahakaleshwar Temple and then prayed at the Kalabhairava temple, both in Ujjain in Madhya Pradesh.Shivakumar said Hindutva, temples and gods were not the private property of the Bharatiya Janata Party and predicted a thumping victory for the Congress in the year-end MP Assembly polls.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm