ಬ್ರೇಕಿಂಗ್ ನ್ಯೂಸ್
11-06-23 08:45 pm HK News Desk ದೇಶ - ವಿದೇಶ
ಉಜ್ಜಯಿನಿ, ಜೂನ್ 11: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದುತ್ವ, ದೇವರು ಇದ್ಯಾವುದು ಬಿಜೆಪಿಗರ ಖಾಸಗಿ ಆಸ್ತಿಯಲ್ಲ ಎಂದು ಹೇಳಿದ್ದಾರೆ.
ಮಹಾಕಾಳೇಶ್ವರ ಸನ್ನಿಧಿಯಲ್ಲಿ ದೇವರ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಭಸ್ಮವನ್ನು ಸ್ವೀಕರಿಸಿದರು. 'ಹಿಂದುತ್ವ, ದೇವಾಲಯಗಳು ಅಥವಾ ದೇವರು ಯಾವ ರಾಜಕೀಯ ಪಕ್ಷದ ಆಸ್ತಿಯೂ ಅಲ್ಲ! ಅದು ಪ್ರತಿಯೊಬ್ಬರಿಗೂ ಸೇರಿದ್ದು. ಇದ್ಯಾವುದು ಕೂಡ ಬಿಜೆಪಿಯ ವೈಯಕ್ತಿಕ ಆಸ್ತಿಯಲ್ಲ ಎಂದು ಹೇಳಿದರು.

/newsdrum-in/media/media_files/50A2KMgR21rfIY3OTlbd.jpg)
ಸಮಾಜದ ಪ್ರತಿಯೊಂದು ವರ್ಗ, ಸಂಸ್ಕೃತಿ, ಧರ್ಮ ಮತ್ತು ಭಾಷೆಯಲ್ಲಿ ಕಾಂಗ್ರೆಸ್ಗೆ ಅಪಾರ ನಂಬಿಕೆ ಇದೆ. ಮಹಾಕಾಳೇಶ್ವರ ಸನ್ನಿಧಿಗೆ ಇದು ನನ್ನ ನಾಲ್ಕನೇ ಭೇಟಿ. ನನ್ನ ಕಷ್ಟದ ಸಮಯಗಳಲ್ಲಿ ನಾನು ಇಲ್ಲಿಗೆ ಬಂದಿದ್ದೇನೆ. ಚುನಾವಣೆಗೂ ಮುನ್ನ ಭಗವಂತನಲ್ಲಿ ಈ ಬಾರಿ ಅಧಿಕಾರ ಪ್ರಾಪ್ತಿಯಾಗುವಂತೆ ಪ್ರಾರ್ಥಿಸಿದ್ದೆ, ಅದರಂತೆ ಈಗ ನಮಗೆ ಅಧಿಕಾರ ಲಭಿಸಿದೆ' ಎಂದು ಸುದ್ದಿಗಾರರಿಗೆ ಹೇಳಿದರು.
Karnataka Deputy Chief Minister D K Shivakumar took part in the Bhasm Aarti’ held at dawn on Sunday in the Mahakaleshwar Temple and then prayed at the Kalabhairava temple, both in Ujjain in Madhya Pradesh.Shivakumar said Hindutva, temples and gods were not the private property of the Bharatiya Janata Party and predicted a thumping victory for the Congress in the year-end MP Assembly polls.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm