ಬ್ರೇಕಿಂಗ್ ನ್ಯೂಸ್
11-06-23 10:47 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 11: ಪಾಕಿಸ್ತಾನದ ಐಎಸ್ಐ ಮತ್ತು ಭಯೋತ್ಪಾದಕ ಸಂಘಟನೆಗಳ ಉಗ್ರರು ತಮ್ಮ ಸಂವಹನ ಇನ್ನಿತರ ಕಾರ್ಯಕ್ಕಾಗಿ ಮಹಿಳೆಯರು ಮತ್ತು ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಆಘಾತಕಾರಿ ಅಂಶ ಬಯಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಸ್ತ್ರಾಸ್ತ್ರ, ಮಾದಕ ವಸ್ತು ಸಾಗಣೆ ಮತ್ತು ಸಂದೇಶ ರವಾನೆಗೆ ಮಹಿಳೆಯರು ಮತ್ತು ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಸೇನಾಪಡೆಯ ಚಿನಾರ್ ಕೋರ್ ವಿಭಾಗದ ಲೆಫ್ಟಿನೆಂಟ್ ಜನರಲ್ ಅಮರ್ದೀಪ್ ಸಿಂಗ್ ಔಜ್ಲಾ ಹೇಳಿದ್ದಾರೆ.
ಭದ್ರತಾ ಪಡೆಯ ಸಿಬ್ಬಂದಿ ಜಾಗೃತರಾಗಿರಬೇಕು, ಗಡಿ ನಿಯಂತ್ರಣ ರೇಖೆಯುದ್ದಕ್ಕೂ(ಎಲ್ಒಸಿ) ಕುಳಿತಿರುವ ಉಗ್ರರು ದೇಶದೊಳಗಿನ ಶಾಂತಿ ಕೆಡಿಸಲು ತಂತ್ರ ರೂಪಿಸುತ್ತಿದ್ದಾರೆ ಎಂದವರು ಎಚ್ಚರಿಕೆ ನೀಡಿದ್ದಾರೆ.
ಉಗ್ರ ಚಟುವಟಿಕೆಗಳಿಗೆ ಮಹಿಳೆಯರು ಮತ್ತು ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಕೆಲವು ಪ್ರಕರಣಗಳನ್ನು ಸೇನೆ ಪತ್ತೆಹಚ್ಚಿದೆ. ಈ ವಿಚಾರದಲ್ಲಿ ನಾವು ಇತರ ತನಿಖಾ ಸಂಸ್ಥೆಗಳ ಜೊತೆ ಸೇರಿ ತನಿಖೆ ನಡೆಸುತ್ತಿದ್ದೇವೆ ಎಂದು ವಿವರಿಸಿದ್ದಾರೆ.
ಉಗ್ರ ಸಂಘಟನೆಗಳು ಸಂವಹನಕ್ಕಾಗಿ ಮೊಬೈಲ್ ಫೋನ್ಗಳನ್ನು ಬಳಸುತ್ತಿಲ್ಲವೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಮರ್ದೀಪ್, ಭಯೋತ್ಪಾದಕರು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿರುವುದಾಗಿ ತಿಳಿದುಬಂದಿದೆ. ಬದಲಿಗೆ ಮಹಿಳೆಯರು, ಬಾಲಕಿಯರನ್ನು ಮಾಹಿತಿ ಪ್ರಸರಣಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
A 'dangerous move' by Pakistan's Inter-Services Intelligence (ISI) and heads of terror groups to rope in women and juveniles to carry weapons and messages has come to light amid a decline in the use of traditional means of communication by terrorists in Kashmir valley, a top army officer has said.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm