ಬ್ರೇಕಿಂಗ್ ನ್ಯೂಸ್
31-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 31: ಸರಕಾರಿ ಹುದ್ದೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ನಿಷೇಧಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಿಯಮ) 2020 ಅನ್ನು ತಿದ್ದುಪಡಿಗೊಳಿಸಿ ಕರಡು ಸಿದ್ಧಪಡಿಸಿದೆ.
ಕರಡು ಸಿದ್ಧಪಡಿಸಿ, ರಾಜ್ಯ ಸರಕಾರ ಗಜೆಟ್ ಪ್ರಕಟಣೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಕರಡು ಪ್ರಕಾರ, ಸರಕಾರಿ ಸೇವೆಯಲ್ಲಿರುವ ಅಧಿಕಾರಿಗಳು, ನೌಕರರು ಏನು ಮಾಡಬಾರದು, ಏನು ಮಾಡಬಹುದು ಎನ್ನುವ ಬಗ್ಗೆ ವಿವರ ನೀಡಲಾಗಿದೆ.
ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ಸರಕಾರಿ ಹುದ್ದೆಯಲ್ಲಿರುವ ವ್ಯಕ್ತಿಗಳು, ಸಿನಿಮಾ, ಧಾರವಾಹಿಗಳಲ್ಲಿ ನಟಿಸುವಂತಿಲ್ಲ. ಅಲ್ಲದೆ, ಪತ್ರಿಕೆ, ನಿಯತಕಾಲಿಕಗಳ ಪ್ರಕಟಣೆ, ಸಂಪಾದನೆಯಲ್ಲೂ ತೊಡಗುವಂತಿಲ್ಲ. ರೇಡಿಯೋ, ಟಿವಿ ಸೇರಿದಂತೆ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಯಾವುದೇ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವಂತಿಲ್ಲ. ಸಾಂದರ್ಭಿಕವಾಗಿ ಕಥೆ, ಕವನ ಸಾಹಿತ್ಯ ಕೃತಿಗಳನ್ನು ಬರೆದು ಪ್ರಕಟಿಸಿದರೂ, ಅಧಿಕಾರಿ ತನ್ನ ಹುದ್ದೆಯನ್ನು ಬಳಸುವಂತಿಲ್ಲ. ಆದರೆ, ಅದರಲ್ಲಿ ಆಕ್ಷೇಪಾರ್ಹ ವಿಷಯಗಳು ಇರಬಾರದು. ಅಲ್ಲದೆ, ಸರಕಾರದ ನೀತಿಗಳನ್ನು ಟೀಕಿಸುವಂತಿಲ್ಲ ಹೀಗೆ ಹಲವು ವಿಚಾರಗಳನ್ನು ಕರಡಿನಲ್ಲಿ ಒಳಪಡಿಸಲಾಗಿದೆ.
ಸರಕಾರಿ ಹುದ್ದೆಯಲ್ಲಿದ್ದುಕೊಂಡು ಸಿನಿಮಾದಲ್ಲಿ ನಟಿಸುವುದು, ಹುದ್ದೆಗಳನ್ನು ಬಳಸ್ಕೊಂಡು ಪ್ರಭಾವ ಬೀರುವ ವಿಚಾರ ಹೊರಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಬಗ್ಗೆ ನಿಯಮ ತಿದ್ದುಪಡಿಗೊಳಿಸಿದೆ.
The state government has decided that It is inexplicable that the government employees should not act in any films or serials.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm