ಬ್ರೇಕಿಂಗ್ ನ್ಯೂಸ್
31-10-20 01:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಅಕ್ಟೋಬರ್ 31: ಸರಕಾರಿ ಹುದ್ದೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ನಿಷೇಧಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಿಯಮ) 2020 ಅನ್ನು ತಿದ್ದುಪಡಿಗೊಳಿಸಿ ಕರಡು ಸಿದ್ಧಪಡಿಸಿದೆ.
ಕರಡು ಸಿದ್ಧಪಡಿಸಿ, ರಾಜ್ಯ ಸರಕಾರ ಗಜೆಟ್ ಪ್ರಕಟಣೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಕರಡು ಪ್ರಕಾರ, ಸರಕಾರಿ ಸೇವೆಯಲ್ಲಿರುವ ಅಧಿಕಾರಿಗಳು, ನೌಕರರು ಏನು ಮಾಡಬಾರದು, ಏನು ಮಾಡಬಹುದು ಎನ್ನುವ ಬಗ್ಗೆ ವಿವರ ನೀಡಲಾಗಿದೆ.
ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ಸರಕಾರಿ ಹುದ್ದೆಯಲ್ಲಿರುವ ವ್ಯಕ್ತಿಗಳು, ಸಿನಿಮಾ, ಧಾರವಾಹಿಗಳಲ್ಲಿ ನಟಿಸುವಂತಿಲ್ಲ. ಅಲ್ಲದೆ, ಪತ್ರಿಕೆ, ನಿಯತಕಾಲಿಕಗಳ ಪ್ರಕಟಣೆ, ಸಂಪಾದನೆಯಲ್ಲೂ ತೊಡಗುವಂತಿಲ್ಲ. ರೇಡಿಯೋ, ಟಿವಿ ಸೇರಿದಂತೆ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಯಾವುದೇ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವಂತಿಲ್ಲ. ಸಾಂದರ್ಭಿಕವಾಗಿ ಕಥೆ, ಕವನ ಸಾಹಿತ್ಯ ಕೃತಿಗಳನ್ನು ಬರೆದು ಪ್ರಕಟಿಸಿದರೂ, ಅಧಿಕಾರಿ ತನ್ನ ಹುದ್ದೆಯನ್ನು ಬಳಸುವಂತಿಲ್ಲ. ಆದರೆ, ಅದರಲ್ಲಿ ಆಕ್ಷೇಪಾರ್ಹ ವಿಷಯಗಳು ಇರಬಾರದು. ಅಲ್ಲದೆ, ಸರಕಾರದ ನೀತಿಗಳನ್ನು ಟೀಕಿಸುವಂತಿಲ್ಲ ಹೀಗೆ ಹಲವು ವಿಚಾರಗಳನ್ನು ಕರಡಿನಲ್ಲಿ ಒಳಪಡಿಸಲಾಗಿದೆ.
ಸರಕಾರಿ ಹುದ್ದೆಯಲ್ಲಿದ್ದುಕೊಂಡು ಸಿನಿಮಾದಲ್ಲಿ ನಟಿಸುವುದು, ಹುದ್ದೆಗಳನ್ನು ಬಳಸ್ಕೊಂಡು ಪ್ರಭಾವ ಬೀರುವ ವಿಚಾರ ಹೊರಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಬಗ್ಗೆ ನಿಯಮ ತಿದ್ದುಪಡಿಗೊಳಿಸಿದೆ.
The state government has decided that It is inexplicable that the government employees should not act in any films or serials.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm