ಬ್ರೇಕಿಂಗ್ ನ್ಯೂಸ್
12-06-23 06:14 pm HK News Desk ದೇಶ - ವಿದೇಶ
ಜೈಪುರ, ಜೂನ್ 12: ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ಮೇ 26ರಂದು ನಡೆದ ಸಾಮೂಹಿಕ ಮದುವೆ ಕಾರ್ಯಕ್ರಮ, ಬರೋಬ್ಬರಿ 2,143 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ವಿಶ್ವ ದಾಖಲೆಯೇ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿವ ಪ್ರಮೋದ್ ಜೈನ್ ಭಾಯಾ ಅವರ ಸಮ್ಮುಖದಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಯಿತು. ಹಸೆ ಮಣೆ ಏರಿದ ದಂಪತಿಗಳಿಗೆ ಗಣ್ಯರು ಆಶೀರ್ವದಿಸಿದರು.

ಅಂದ ಹಾಗೆ ಈ ಸಾಮೂಹಿಕ ಮದುವೆ ಸಮಾರಂಭವು ಎರಡು ದಾಖಲೆಗಳನ್ನು ನಿರ್ಮಿಸಿದೆ. 12 ಗಂಟೆಗಳಲ್ಲಿ ನಡೆದ ಅತೀ ಹೆಚ್ಚು ಮದುವೆ ಹಾಗೂ 24 ಗಂಟೆಗಳಲ್ಲಿ ನಡೆದ ಅತಿ ಹೆಚ್ಚು ಮದುವೆ ಎನ್ನುವ ದಾಖಲೆ ಈ ಸಾಮೂಹಿಕ ಮದುವೆ ಸಮಾರಂಭಕ್ಕೆ ದೊರಕಿದೆ. ಈ ಹಿಂದೆ 2013ರಲ್ಲಿ 963 ಜೋಡಿ ಮದುವೆಯಾಗಿದ್ದು, ಅದು ದಾಖಲೆಯನ್ನು ಹೊಂದಿತ್ತು. ಅದರ ದಾಖಲೆಯನ್ನು ಈಗಿನ ಸಮಾರಂಭ ಮುರಿದಿದೆ.


ಶ್ರೀ ಮಹಾವೀರ ಗೋಶಾಲಾ ಕಲ್ಯಾಣ ಸಂಸ್ಥಾನವು ಈ ಸಾಮೂಹಿಕ ವಿವಾಹವನ್ನು ಏರ್ಪಡಿಸಿತ್ತು. ಅದರಲ್ಲಿ ಹಿಂದೂಗಳ ಜತೆ ಮುಸ್ಲಿಂ ಜೋಡಿಗಳೂ ಮದುವೆ ಮಾಡಿಕೊಂಡಿರುವುದು ವಿಶೇಷ. ಪ್ರತಿ ದಂಪತಿಗೆ ಆಯಾ ಸಮುದಾಯದ ಪುರೋಹಿತರು, ಕ್ವಾಜಿಗಳ ಕೈಯಿಂದಲೇ ಮದುವೆ ಮಾಡಿಸಲಾಯಿತು. ಮದುವೆ ಮುಗಿದ ನಂತರ ರಾಜಸ್ಥಾನ ಸರ್ಕಾರದ ಅಧಿಕಾರಿಗಳು ದಂಪತಿಗಳಿಗೆ ಮದುವೆ ಪ್ರಮಾಣಪತ್ರಗಳನ್ನು ನೀಡಿದರು.

ಮದುವೆ ನಂತರ ಪ್ರತಿ ದಂಪತಿಗೆ ಆಭರಣ, ಹಾಸಿಗೆ, ಅಗತ್ಯ ಅಡುಗೆ ಪಾತ್ರೆಗಳು, ದೂರದರ್ಶನ, ರೆಫ್ರಿಜರೇಟರ್ಮ ಕೂಲರ್ನಂತಹ ಗೃಹೋಪಯೋಗಿ ಉಪಕರಣಗಳನ್ನು ಉಡುಗೊರೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಒಟ್ಟು ಹತ್ತು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು, ನೂತನ ವಧು ವರರಿಗೆ ಆಶೀರ್ವದಿಸಿದ್ದಾರೆ.
A mass wedding ceremony in Rajasthan’s Baran has set a new world record, bringing together 2,143 couples in a joyous celebration of love and commitment. Organized by Shri Mahaveer Goshala Kalyan Sansthan, a registered trust dedicated to serving marginalized communities, this remarkable event aimed to help underprivileged individuals fulfil their dreams of marriage.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm