ಬ್ರೇಕಿಂಗ್ ನ್ಯೂಸ್
15-06-23 08:12 pm HK News Desk ದೇಶ - ವಿದೇಶ
ಚೆನ್ನೈ, ಜೂ 15: ಅಂಗಡಿಯೊಂದರಲ್ಲಿ ಬ್ರೆಡ್ ಆಮ್ಲೆಟ್ ತಿಂದು ಜ್ಯೂಸ್ ಕುಡಿದು ಬಿಲ್ ನೀಡಲು ನಿರಾಕರಿಸಿದ ಓರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಸ್ಟೇಬಲ್ಗಳು ಅಮಾನತುಗೊಂಡಿದ್ದಾರೆ.
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಗುಡುವಾಂಚೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯಲಕ್ಷ್ಮೀ ಹಾಗೂ ಮೂವರು ಮಹಿಳಾ ಪೊಲೀಸ್ ಕಾನ್ಸ್ಸ್ಟೆಬಲ್ಗಳು ಬ್ರೆಡ್ ಆಮ್ಲೆಟ್ ತಿಂದು, ಜ್ಯೂಸ್ ಕುಡಿದು, ನೀರಿನ ಬಾಟಲಿಗಳನ್ನು ತೆಗೆದುಕೊಂಡಿದ್ದಾರೆ. ಮಾಲಿಕರು ಹಣ ಕೇಳಿದಾಗ ಕೊಡಲ್ಲ ಎಂದು ದರ್ಪ ತೋರಿಸಿದ್ದಾರೆ. ಇದನ್ನು ಮಾಲಿಕರು ಪ್ರಶ್ನಿಸಿದಾಗ ಅಂಗಡಿಯ ಲೈಸೆನ್ಸ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಅಂಗಡಿ ಮಾಲಿಕ ಮಣಿಮಂಗಲಮ್ ಸಿಸಿಟಿವಿ ಫೂಟೇಜ್ ಆಧರಿಸಿ ದೂರು ನೀಡಿದ್ದಾರೆ. ತಾಂಬರಂ ಕಮಿಷನರ್ ಅಮಲರಾಜ್, ಸಬ್ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಇತರ ಮೂವರು ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಿದ್ದಾರೆ.
In a bizarre turn of events, one sub-inspector and three constables were suspended in Tamil Nadu's Chengalpattu district for refusing to pay a shopkeeper for bread omelette and juice they had. Sub-inspector Vijayalakshmi and three constables are from All Women's Police Station in Guduvancheri.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm