ಬ್ರೇಕಿಂಗ್ ನ್ಯೂಸ್
15-06-23 08:12 pm HK News Desk ದೇಶ - ವಿದೇಶ
ಚೆನ್ನೈ, ಜೂ 15: ಅಂಗಡಿಯೊಂದರಲ್ಲಿ ಬ್ರೆಡ್ ಆಮ್ಲೆಟ್ ತಿಂದು ಜ್ಯೂಸ್ ಕುಡಿದು ಬಿಲ್ ನೀಡಲು ನಿರಾಕರಿಸಿದ ಓರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಸ್ಟೇಬಲ್ಗಳು ಅಮಾನತುಗೊಂಡಿದ್ದಾರೆ.
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಗುಡುವಾಂಚೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯಲಕ್ಷ್ಮೀ ಹಾಗೂ ಮೂವರು ಮಹಿಳಾ ಪೊಲೀಸ್ ಕಾನ್ಸ್ಸ್ಟೆಬಲ್ಗಳು ಬ್ರೆಡ್ ಆಮ್ಲೆಟ್ ತಿಂದು, ಜ್ಯೂಸ್ ಕುಡಿದು, ನೀರಿನ ಬಾಟಲಿಗಳನ್ನು ತೆಗೆದುಕೊಂಡಿದ್ದಾರೆ. ಮಾಲಿಕರು ಹಣ ಕೇಳಿದಾಗ ಕೊಡಲ್ಲ ಎಂದು ದರ್ಪ ತೋರಿಸಿದ್ದಾರೆ. ಇದನ್ನು ಮಾಲಿಕರು ಪ್ರಶ್ನಿಸಿದಾಗ ಅಂಗಡಿಯ ಲೈಸೆನ್ಸ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಅಂಗಡಿ ಮಾಲಿಕ ಮಣಿಮಂಗಲಮ್ ಸಿಸಿಟಿವಿ ಫೂಟೇಜ್ ಆಧರಿಸಿ ದೂರು ನೀಡಿದ್ದಾರೆ. ತಾಂಬರಂ ಕಮಿಷನರ್ ಅಮಲರಾಜ್, ಸಬ್ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಇತರ ಮೂವರು ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಿದ್ದಾರೆ.
In a bizarre turn of events, one sub-inspector and three constables were suspended in Tamil Nadu's Chengalpattu district for refusing to pay a shopkeeper for bread omelette and juice they had. Sub-inspector Vijayalakshmi and three constables are from All Women's Police Station in Guduvancheri.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm