ಬ್ರೇಕಿಂಗ್ ನ್ಯೂಸ್
31-10-20 09:44 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 31: ನಾಯಿ ಮನುಷ್ಯನ ನಂಬಿಕಸ್ಥ ಪ್ರಾಣಿ ಅಂತಾರೆ. ಕೆಲವರಿಗಂತೂ ನಾಯಿಯೇ ಪ್ರಾಣ ಸ್ನೇಹಿತ. ಇಂಥಾ ನಾಯಿ ಮುಂಬೈನಲ್ಲೊಂದು ಮಹಿಳೆಯನ್ನು ಲೈಂಗಿಕ ಕಿರುಕುಳ ನೀಡಲು ಬಂದಿದ್ದ ಆಗಂತುಕನಿಂದ ಪಾರು ಮಾಡಿದ ಸುದ್ದಿ ಬಂದಿದೆ.
ಆಕೆ 33 ವರ್ಷದ ಮಹಿಳೆ. ಗಂಡ ಇತ್ತೀಚೆಗೆ ತೀರಿಕೊಂಡಿದ್ದರಿಂದ ಏಳು ವರ್ಷದ ಪುತ್ರಿಯ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಎರಡು ದಿನಗಳ ಹಿಂದೆ 25 ವರ್ಷದ ಯುವಕನೊಬ್ಬ ತನ್ನ ಅಂಗಿ ತೆಗೆದು ಬರೀಯ ಚಡ್ಡಿಯಲ್ಲಿ ಮನೆಯ ಒಳಗೆ ಎಂಟ್ರಿ ಕೊಟ್ಟಿದ್ದ. ರಾತ್ರಿ ವೇಳೆ, ಕಿಟಕಿ ಹಾರಿ ಕಳ್ಳದಾರಿಯಿಂದ ಮನೆಯ ಒಳಗೆ ಬಂದಿದ್ದ. ಆದರೆ, ಯುವಕ ಕಳ್ಳದಾರಿಯಿಂದ ಎಂಟ್ರಿ ಕೊಟ್ಟಿದ್ದು ಮನೆ ಒಳಗಿದ್ದ ನಾಯಿಗೆ ಗೊತ್ತಾಗಿದೆ. ಕೂಡಲೇ ನಾಯಿ ಬೌ ಬೌ ಎಂದಿದ್ದು, ಮಹಿಳೆಯನ್ನು ಎಚ್ಚರಿಸಿದೆ.
ಮಹಿಳೆ ಕೂಡಲೇ ಪೊಲೀಸರಿಗೆ ಫೋನಾಯಿಸಿ, ದೂರು ನೀಡಿದ್ದಾಳೆ. ಅಷ್ಟೊತ್ತಿಗೆ ಯುವಕ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆದರೆ, ಪೊಲೀಸರು ಆಗಮಿಸಿ ಅಲ್ಲಿನ ಸಿಸಿಟಿವಿ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು 25 ವರ್ಷದ ಸಾದಾರ್ ಆಲಂ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪುರುಷರಿಲ್ಲದ ವಿಚಾರ ತಿಳಿದಿದ್ದ ಆಲಂ, ಮಹಿಳೆಯ ಬೆನ್ನು ಬಿದ್ದಿದ್ದ. ಬೆನ್ನ ಹಿಂದೆ ತಿರುಗಾಡುತ್ತಾ ಆಸೆ ತೀರಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದ. ಆದರೆ, ಮಹಿಳೆ ಸೊಪ್ಪು ಹಾಕಿರಲಿಲ್ಲ. ಹೀಗಾಗಿ ಮಹಿಳೆಯ ಮನೆಗೆ ನುಗ್ಗಿ ರಿವೇಂಜ್ ತೀರಿಸಿಕೊಳ್ಳಲು ಕಳ್ಳದಾರಿಯಲ್ಲಿ ಎಂಟ್ರಿ ಕೊಟ್ಟಿದ್ದ. ಆದರೆ, ಮಹಿಳೆಯ ನಂಬಿಕಸ್ಥ ನಾಯಿ ಕಳ್ಳನ ಬಗ್ಗೆ ಎಚ್ಚರಿಸಿ, ಆರೋಪಿಯನ್ನು ಜೈಲು ಕಂಬಿ ಎಣಿಸುವಂತೆ ಮಾಡಿದೆ. ಅಂದಹಾಗೆ, ಈ ಘಟನೆ ನಡೆದಿರೋದು ಮುಂಬೈನ ಪೊವಾಯಿ ಏರಿಯಾದಲ್ಲಿ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm