ಬ್ರೇಕಿಂಗ್ ನ್ಯೂಸ್
30-06-23 02:45 pm HK News Desk ದೇಶ - ವಿದೇಶ
ನೊಯ್ಡಾ, ಜೂನ್ 30: ಮದುವೆಯಾದ ಮೊದಲ ರಾತ್ರಿಯಂದೇ ವಧು ಮಗುವಿಗೆ ಜನ್ಮ ನೀಡಿದ ಘಟನೆ ದೆಹಲಿ ಹೊರವಲಯದ ಗ್ರೇಟರ್ ನೊಯ್ಡಾದಲ್ಲಿ ನಡೆದಿದೆ.
ಗ್ರೇಟರ್ ನೊಯ್ಡಾ ನಗರದ ವರನಿಗೆ ತೆಲಂಗಾಣದ ಸಿಕಂದರಾಬಾದ್ ಮೂಲದ ಯುವತಿಯ ಜತೆಗೆ ಜೂ.26ರಂದು ಮದುವೆ ನಡೆದಿತ್ತು. ಪ್ರಥಮ ರಾತ್ರಿಯಂದು ವಧು ತನಗೆ ಹೊಟ್ಟೆ ನೋವು ಎಂದು ಹೇಳಿದ್ದಾಳೆ. ಹುಡುಗನ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತಪಾಸಣೆ ನಡೆಸಿದ ವೈದ್ಯರು, ಆಕೆ 7 ತಿಂಗಳ ಗರ್ಭಿಣಿ ಎಂದು ಹೇಳಿದ್ದು ಈಗ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ವಧುವಿನ ಹೊಟ್ಟೆ ಉಬ್ಬಿಕೊಂಡಿದ್ದ ಬಗ್ಗೆ ವರನ ಕಡೆಯವರು ಪ್ರಶ್ನಿಸಿದ್ದಕ್ಕೆ, ಹೊಟ್ಟೆಯಲ್ಲಿ ಕಲ್ಲಾಗಿದ್ದ ಕಾರಣ, ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ಆಗಿತ್ತು. ಅದರಿಂದಾಗಿ ಹೊಟ್ಟೆ ಉಬ್ಬಿದೆ ಎಂದು ಆಕೆಯ ಮನೆಯವರು ಸಮಜಾಯಿಷಿ ನೀಡಿದ್ದರು. ಯುವತಿ ಗರ್ಭಿಣಿಯಾಗಿರುವುದು ತಿಳಿದಿದ್ದರೂ ಕುಟುಂಬಸ್ಥರು ವಿಷಯ ಮುಚ್ಚಿಟ್ಟಿದ್ದರು ಎಂದು ಹುಡುಗನ ಕುಟುಂಬದವರು ದೂರಿದ್ದಾರೆ. ವಧುವಿನ ಪೋಷಕರು ಬಂದು ತಾಯಿ-ಮಗುವನ್ನು ತಮ್ಮ ಜತೆಗೆ ಸಿಕಂದರಾಬಾದ್ಗೆ ಕರೆದುಕೊಂಡು ಹೋಗಿದ್ದಾರೆ.
A man from a village in Greater Noida got married to a woman from Secunderabad earlier this week. All was going well, until the woman started complaining of stomach ache on the wedding night. She was rushed to a nearby hospital, where doctors told her husband and in-laws that the newly wed woman was seven-months pregnant.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm