ಬ್ರೇಕಿಂಗ್ ನ್ಯೂಸ್
30-06-23 02:45 pm HK News Desk ದೇಶ - ವಿದೇಶ
ನೊಯ್ಡಾ, ಜೂನ್ 30: ಮದುವೆಯಾದ ಮೊದಲ ರಾತ್ರಿಯಂದೇ ವಧು ಮಗುವಿಗೆ ಜನ್ಮ ನೀಡಿದ ಘಟನೆ ದೆಹಲಿ ಹೊರವಲಯದ ಗ್ರೇಟರ್ ನೊಯ್ಡಾದಲ್ಲಿ ನಡೆದಿದೆ.
ಗ್ರೇಟರ್ ನೊಯ್ಡಾ ನಗರದ ವರನಿಗೆ ತೆಲಂಗಾಣದ ಸಿಕಂದರಾಬಾದ್ ಮೂಲದ ಯುವತಿಯ ಜತೆಗೆ ಜೂ.26ರಂದು ಮದುವೆ ನಡೆದಿತ್ತು. ಪ್ರಥಮ ರಾತ್ರಿಯಂದು ವಧು ತನಗೆ ಹೊಟ್ಟೆ ನೋವು ಎಂದು ಹೇಳಿದ್ದಾಳೆ. ಹುಡುಗನ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತಪಾಸಣೆ ನಡೆಸಿದ ವೈದ್ಯರು, ಆಕೆ 7 ತಿಂಗಳ ಗರ್ಭಿಣಿ ಎಂದು ಹೇಳಿದ್ದು ಈಗ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ವಧುವಿನ ಹೊಟ್ಟೆ ಉಬ್ಬಿಕೊಂಡಿದ್ದ ಬಗ್ಗೆ ವರನ ಕಡೆಯವರು ಪ್ರಶ್ನಿಸಿದ್ದಕ್ಕೆ, ಹೊಟ್ಟೆಯಲ್ಲಿ ಕಲ್ಲಾಗಿದ್ದ ಕಾರಣ, ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ಆಗಿತ್ತು. ಅದರಿಂದಾಗಿ ಹೊಟ್ಟೆ ಉಬ್ಬಿದೆ ಎಂದು ಆಕೆಯ ಮನೆಯವರು ಸಮಜಾಯಿಷಿ ನೀಡಿದ್ದರು. ಯುವತಿ ಗರ್ಭಿಣಿಯಾಗಿರುವುದು ತಿಳಿದಿದ್ದರೂ ಕುಟುಂಬಸ್ಥರು ವಿಷಯ ಮುಚ್ಚಿಟ್ಟಿದ್ದರು ಎಂದು ಹುಡುಗನ ಕುಟುಂಬದವರು ದೂರಿದ್ದಾರೆ. ವಧುವಿನ ಪೋಷಕರು ಬಂದು ತಾಯಿ-ಮಗುವನ್ನು ತಮ್ಮ ಜತೆಗೆ ಸಿಕಂದರಾಬಾದ್ಗೆ ಕರೆದುಕೊಂಡು ಹೋಗಿದ್ದಾರೆ.
A man from a village in Greater Noida got married to a woman from Secunderabad earlier this week. All was going well, until the woman started complaining of stomach ache on the wedding night. She was rushed to a nearby hospital, where doctors told her husband and in-laws that the newly wed woman was seven-months pregnant.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm