ಬ್ರೇಕಿಂಗ್ ನ್ಯೂಸ್
01-07-23 01:42 pm HK News Desk ದೇಶ - ವಿದೇಶ
ಮುಂಬೈ, ಜುಲೈ 1: ನಸುಕಿನಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಡಿವೈಡರ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು 26 ಮಂದಿ ಸಜೀವ ದಹನಗೊಂಡ ದುರಂತ ಘಟನೆ ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 33 ಜನರು ಪ್ರಯಾಣಿಸುತ್ತಿದ್ದ ಬಸ್ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಡಿವೈಡರ್ ಡಿಕ್ಕಿಯಾಗಿ ಟೈರ್ ಒಡೆದಿದೆ. ಕೂಡಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಡು ರಾತ್ರಿಯಾಗಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಮಲಗಿದ್ದರು. ಬಸ್ ಹೊತ್ತಿ ಉರಿದಿದ್ದು ಹೊರ ಬರಲಾಗದೇ 26 ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.


ಘಟನೆಯಲ್ಲಿ ಬಸ್ಸಿನ ಚಾಲಕ ಸುರಕ್ಷಿತವಾಗಿ ಪಾರಾಗಿದ್ದಾರೆ. 6-8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ. ದುರ್ಘಟನೆಯಲ್ಲಿ ಪಾರಾದ ಪ್ರಯಾಣಿಕರೊಬ್ಬರು ಸಂದರ್ಭವನ್ನು ವಿವರಿಸಿದ್ದು ಹೀಗೆ. ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಾವು ಎರಡು- ಮೂರು ಜನ ಬಸ್ ಕಿಟಕಿ ಒಡೆದು, ಹೊರಗೆ ಹಾರಿದ್ದೇವೆ ಎಂದಿದ್ದಾರೆ. ಅಂದಹಾಗೇ, ಈ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. 33 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದ್ದ ಮೂರ್ನಾಲ್ಕು ಮಂದಿ ಮಾತ್ರ ಬದುಕಿ ಉಳಿದಿದ್ದಾರೆ.
As many as 26 people died and several others were injured after a bus caught fire on the Samruddhi Mahamarg Expressway in Maharashtra. The bus was travelling from Yavatmal to Pune. The incident happened around 2 am on Saturday in Buldhana district of the state, news agency ANI reported.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm