ಬ್ರೇಕಿಂಗ್ ನ್ಯೂಸ್
01-07-23 01:42 pm HK News Desk ದೇಶ - ವಿದೇಶ
ಮುಂಬೈ, ಜುಲೈ 1: ನಸುಕಿನಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಡಿವೈಡರ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು 26 ಮಂದಿ ಸಜೀವ ದಹನಗೊಂಡ ದುರಂತ ಘಟನೆ ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 33 ಜನರು ಪ್ರಯಾಣಿಸುತ್ತಿದ್ದ ಬಸ್ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಡಿವೈಡರ್ ಡಿಕ್ಕಿಯಾಗಿ ಟೈರ್ ಒಡೆದಿದೆ. ಕೂಡಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಡು ರಾತ್ರಿಯಾಗಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಮಲಗಿದ್ದರು. ಬಸ್ ಹೊತ್ತಿ ಉರಿದಿದ್ದು ಹೊರ ಬರಲಾಗದೇ 26 ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.


ಘಟನೆಯಲ್ಲಿ ಬಸ್ಸಿನ ಚಾಲಕ ಸುರಕ್ಷಿತವಾಗಿ ಪಾರಾಗಿದ್ದಾರೆ. 6-8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ. ದುರ್ಘಟನೆಯಲ್ಲಿ ಪಾರಾದ ಪ್ರಯಾಣಿಕರೊಬ್ಬರು ಸಂದರ್ಭವನ್ನು ವಿವರಿಸಿದ್ದು ಹೀಗೆ. ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಾವು ಎರಡು- ಮೂರು ಜನ ಬಸ್ ಕಿಟಕಿ ಒಡೆದು, ಹೊರಗೆ ಹಾರಿದ್ದೇವೆ ಎಂದಿದ್ದಾರೆ. ಅಂದಹಾಗೇ, ಈ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. 33 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದ್ದ ಮೂರ್ನಾಲ್ಕು ಮಂದಿ ಮಾತ್ರ ಬದುಕಿ ಉಳಿದಿದ್ದಾರೆ.
As many as 26 people died and several others were injured after a bus caught fire on the Samruddhi Mahamarg Expressway in Maharashtra. The bus was travelling from Yavatmal to Pune. The incident happened around 2 am on Saturday in Buldhana district of the state, news agency ANI reported.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm