ಬ್ರೇಕಿಂಗ್ ನ್ಯೂಸ್
01-07-23 01:42 pm HK News Desk ದೇಶ - ವಿದೇಶ
ಮುಂಬೈ, ಜುಲೈ 1: ನಸುಕಿನಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಡಿವೈಡರ್ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು 26 ಮಂದಿ ಸಜೀವ ದಹನಗೊಂಡ ದುರಂತ ಘಟನೆ ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 33 ಜನರು ಪ್ರಯಾಣಿಸುತ್ತಿದ್ದ ಬಸ್ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಡಿವೈಡರ್ ಡಿಕ್ಕಿಯಾಗಿ ಟೈರ್ ಒಡೆದಿದೆ. ಕೂಡಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಡು ರಾತ್ರಿಯಾಗಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಮಲಗಿದ್ದರು. ಬಸ್ ಹೊತ್ತಿ ಉರಿದಿದ್ದು ಹೊರ ಬರಲಾಗದೇ 26 ಮಂದಿ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.


ಘಟನೆಯಲ್ಲಿ ಬಸ್ಸಿನ ಚಾಲಕ ಸುರಕ್ಷಿತವಾಗಿ ಪಾರಾಗಿದ್ದಾರೆ. 6-8 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸನೆ ಹೇಳಿದ್ದಾರೆ. ದುರ್ಘಟನೆಯಲ್ಲಿ ಪಾರಾದ ಪ್ರಯಾಣಿಕರೊಬ್ಬರು ಸಂದರ್ಭವನ್ನು ವಿವರಿಸಿದ್ದು ಹೀಗೆ. ಬಸ್ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಾವು ಎರಡು- ಮೂರು ಜನ ಬಸ್ ಕಿಟಕಿ ಒಡೆದು, ಹೊರಗೆ ಹಾರಿದ್ದೇವೆ ಎಂದಿದ್ದಾರೆ. ಅಂದಹಾಗೇ, ಈ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. 33 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದ್ದ ಮೂರ್ನಾಲ್ಕು ಮಂದಿ ಮಾತ್ರ ಬದುಕಿ ಉಳಿದಿದ್ದಾರೆ.
As many as 26 people died and several others were injured after a bus caught fire on the Samruddhi Mahamarg Expressway in Maharashtra. The bus was travelling from Yavatmal to Pune. The incident happened around 2 am on Saturday in Buldhana district of the state, news agency ANI reported.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm