ಬ್ರೇಕಿಂಗ್ ನ್ಯೂಸ್
02-11-20 06:13 pm Headline Karnataka News Network ದೇಶ - ವಿದೇಶ
ಮೆಲ್ಬರ್ನ್, ನವೆಂಬರ್ 02 : ನ್ಯೂಜಿಲೆಂಡ್ ಸರ್ಕಾರದ ಕ್ಯಾಬಿನೆಟ್ ಸಚಿವೆಯಾಗಿ ಭಾರತ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಆಯ್ಕೆಯಾಗಿದ್ದು, ಈ ಮೂಲಕ ನ್ಯೂಜಿಲೆಂಡ್ ಸರಕಾರದಲ್ಲಿ ಸಚಿವೆಯಾದ ಭಾರತ ಮೂಲದ ಮೊಟ್ಟಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ನ್ಯೂಜಿಲೆಂಡ್ ಪ್ರಧಾನ ಮಂತ್ರಿಯಾಗಿ ಜಸಿಂದಾ ಆರ್ಡ್ರೆನ್ ಅಧಿಕಾರ ಸ್ವೀಕರಿಸಿದ ಬೆನ್ನಿಗೆ ಅವರ ಸಚಿವ ಸಂಪುಟ ಸಹೋದ್ಯೋಗಿಗಳಾಗಿ ಐವರು ಹೊಸ ಸಚಿವರನ್ನು ನೇಮಕ ಮಾಡಲಾಗಿದೆ. ಐವರ ಪೈಕಿ ಭಾರತೀಯ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಕೂಡ ಒಬ್ಬರು. 41 ವರ್ಷದ ಪ್ರಿಯಾಂಕಾ ಎರಡನೇ ಬಾರಿಗೆ ಸಂಸದರಾಗಿದ್ದು, ಇದೀಗ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಕೇರಳದ ಪರಾವೂರು ಮೂಲದವರಾದ ಪ್ರಿಯಾಂಕಾ, ಪರವೂರ್ ಮದವನರಂಬು ರಾಮನ್ ರಾಧಾಕೃಷ್ಣನ್ ಮತ್ತು ಉಷಾ ಅವರ ಪುತ್ರಿಯಾಗಿದ್ದಾರೆ. 2017ರಲ್ಲಿ ಲೇಬರ್ ಪಾರ್ಟಿ ಮೂಲಕ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿದ್ದು, 2019ರಲ್ಲಿ ಎಥಿಕ್ಸ್ ಕಮ್ಯೂನಿಟೀಸ್ ಸಚಿವರ ಸಂಸದೀಯ ಖಾಸಗಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.
ಇದೇ ಶುಕ್ರವಾರ ಹೊಸ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದ್ದು, ಅಂದೇ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Born in India, Priyanca Radhakrishnan on Monday became New Zealand's first-ever Indian-origin minister after Prime Minister Jacinda Ardern inducted five new ministers into her executive.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm