ಬ್ರೇಕಿಂಗ್ ನ್ಯೂಸ್
02-11-20 06:13 pm Headline Karnataka News Network ದೇಶ - ವಿದೇಶ
ಮೆಲ್ಬರ್ನ್, ನವೆಂಬರ್ 02 : ನ್ಯೂಜಿಲೆಂಡ್ ಸರ್ಕಾರದ ಕ್ಯಾಬಿನೆಟ್ ಸಚಿವೆಯಾಗಿ ಭಾರತ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಆಯ್ಕೆಯಾಗಿದ್ದು, ಈ ಮೂಲಕ ನ್ಯೂಜಿಲೆಂಡ್ ಸರಕಾರದಲ್ಲಿ ಸಚಿವೆಯಾದ ಭಾರತ ಮೂಲದ ಮೊಟ್ಟಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ನ್ಯೂಜಿಲೆಂಡ್ ಪ್ರಧಾನ ಮಂತ್ರಿಯಾಗಿ ಜಸಿಂದಾ ಆರ್ಡ್ರೆನ್ ಅಧಿಕಾರ ಸ್ವೀಕರಿಸಿದ ಬೆನ್ನಿಗೆ ಅವರ ಸಚಿವ ಸಂಪುಟ ಸಹೋದ್ಯೋಗಿಗಳಾಗಿ ಐವರು ಹೊಸ ಸಚಿವರನ್ನು ನೇಮಕ ಮಾಡಲಾಗಿದೆ. ಐವರ ಪೈಕಿ ಭಾರತೀಯ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಕೂಡ ಒಬ್ಬರು. 41 ವರ್ಷದ ಪ್ರಿಯಾಂಕಾ ಎರಡನೇ ಬಾರಿಗೆ ಸಂಸದರಾಗಿದ್ದು, ಇದೀಗ ಸಚಿವರಾಗಿ ಆಯ್ಕೆಯಾಗಿದ್ದಾರೆ.
ಕೇರಳದ ಪರಾವೂರು ಮೂಲದವರಾದ ಪ್ರಿಯಾಂಕಾ, ಪರವೂರ್ ಮದವನರಂಬು ರಾಮನ್ ರಾಧಾಕೃಷ್ಣನ್ ಮತ್ತು ಉಷಾ ಅವರ ಪುತ್ರಿಯಾಗಿದ್ದಾರೆ. 2017ರಲ್ಲಿ ಲೇಬರ್ ಪಾರ್ಟಿ ಮೂಲಕ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿದ್ದು, 2019ರಲ್ಲಿ ಎಥಿಕ್ಸ್ ಕಮ್ಯೂನಿಟೀಸ್ ಸಚಿವರ ಸಂಸದೀಯ ಖಾಸಗಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.
ಇದೇ ಶುಕ್ರವಾರ ಹೊಸ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದ್ದು, ಅಂದೇ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Born in India, Priyanca Radhakrishnan on Monday became New Zealand's first-ever Indian-origin minister after Prime Minister Jacinda Ardern inducted five new ministers into her executive.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm