ಬ್ರೇಕಿಂಗ್ ನ್ಯೂಸ್
02-11-20 07:46 pm Headline Karnataka News Network ದೇಶ - ವಿದೇಶ
ಮಥುರಾ, ನವೆಂಬರ್ 2 : ಒಂದೆಡೆ ಅಯೋಧ್ಯೆ ರಾಮ ಮಂದಿರದ ಮುಕ್ತಿಯ ಬಳಿಕ ಮುಂದಿನ ಚಳವಳಿ ಮಥುರಾದೆಡೆಗೆ ಎನ್ನುವ ಅಭಿಯಾನ ಕೇಳಿಬರುತ್ತಿದೆ. ಅಲ್ಲಿ ಮಸೀದಿ ಆಗಿ ಪರಿವರ್ತನೆಗೊಂಡಿರುವ ಕೃಷ್ಣನ ಮಂದಿರಗಳನ್ನು ಪುನರ್ ವಶಕ್ಕೆ ಪಡೆದು ದೇವಸ್ಥಾನ ಮಾಡಬೇಕೆಂಬ ಹೋರಾಟದ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಇದೇ ವೇಳೆ, ಮಥುರಾದಲ್ಲಿರುವ ನಂದಬಾಬಾ ದೇವಸ್ಥಾನಕ್ಕೆ ಬಂದಿದ್ದ ಇಬ್ಬರು ಮುಸ್ಲಿಮರು ನಮಾಜ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.

ಉತ್ತರ ಪ್ರದೇಶದ ಮಥುರಾ ಪಟ್ಟಣದ ನಂದಗಾಂವ್ ಪ್ರದೇಶದಲ್ಲಿರುವ ನಂದಬಾಬಾ ಮಂದಿರದಲ್ಲಿ ನಮಾಜ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲಾಗಿದೆ. ಅಲ್ಲಿನವರ ಮಾಹಿತಿ ಪ್ರಕಾರ, ಇವರಿಬ್ಬರು ಗುರುತು ಮರೆ ಮಾಚಿಕೊಂಡು ದೇವಸ್ಥಾನದ ಒಳ ಪ್ರವೇಶಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಚಾರ ಗೊತ್ತಾಗುತ್ತಲೇ ಅಲ್ಲಿನ ಅರ್ಚಕರು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಆರೋಪಿಗಳ ವಿರುದ್ಧ ಮಾಹಿತಿ ಕಲೆಹಾಕಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆರೋಪಿಗಳಿಗೆ ದೇವಸ್ಥಾನಕ್ಕೆ ಬರಲು ಸಹಕರಿಸಿದ ಮುಕೇಶ್ ಗೋಸ್ವಾಮಿ ಮತ್ತು ಶಿವಹರಿ ಗೋಸ್ವಾಮಿ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ದೇವಸ್ಥಾನ ಸೇರಿದಂತೆ ಸುತ್ತಮುತ್ತಲಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Two individuals have been booked by the Uttar Pradesh police after they allegedly offered namaz at a Hindu temple in Mathura on Thursday.Two individuals have been booked by the Uttar Pradesh police after they allegedly offered namaz at a Hindu temple in Mathura on Thursday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm