ಬ್ರೇಕಿಂಗ್ ನ್ಯೂಸ್
02-11-20 07:46 pm Headline Karnataka News Network ದೇಶ - ವಿದೇಶ
ಮಥುರಾ, ನವೆಂಬರ್ 2 : ಒಂದೆಡೆ ಅಯೋಧ್ಯೆ ರಾಮ ಮಂದಿರದ ಮುಕ್ತಿಯ ಬಳಿಕ ಮುಂದಿನ ಚಳವಳಿ ಮಥುರಾದೆಡೆಗೆ ಎನ್ನುವ ಅಭಿಯಾನ ಕೇಳಿಬರುತ್ತಿದೆ. ಅಲ್ಲಿ ಮಸೀದಿ ಆಗಿ ಪರಿವರ್ತನೆಗೊಂಡಿರುವ ಕೃಷ್ಣನ ಮಂದಿರಗಳನ್ನು ಪುನರ್ ವಶಕ್ಕೆ ಪಡೆದು ದೇವಸ್ಥಾನ ಮಾಡಬೇಕೆಂಬ ಹೋರಾಟದ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಇದೇ ವೇಳೆ, ಮಥುರಾದಲ್ಲಿರುವ ನಂದಬಾಬಾ ದೇವಸ್ಥಾನಕ್ಕೆ ಬಂದಿದ್ದ ಇಬ್ಬರು ಮುಸ್ಲಿಮರು ನಮಾಜ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.
ಉತ್ತರ ಪ್ರದೇಶದ ಮಥುರಾ ಪಟ್ಟಣದ ನಂದಗಾಂವ್ ಪ್ರದೇಶದಲ್ಲಿರುವ ನಂದಬಾಬಾ ಮಂದಿರದಲ್ಲಿ ನಮಾಜ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಫೈಜಲ್ ಖಾನ್ ಮತ್ತು ಮೊಹಮ್ಮದ್ ಚಾಂದ್ ಎಂದು ಗುರುತಿಸಲಾಗಿದೆ. ಅಲ್ಲಿನವರ ಮಾಹಿತಿ ಪ್ರಕಾರ, ಇವರಿಬ್ಬರು ಗುರುತು ಮರೆ ಮಾಚಿಕೊಂಡು ದೇವಸ್ಥಾನದ ಒಳ ಪ್ರವೇಶಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಚಾರ ಗೊತ್ತಾಗುತ್ತಲೇ ಅಲ್ಲಿನ ಅರ್ಚಕರು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಆರೋಪಿಗಳ ವಿರುದ್ಧ ಮಾಹಿತಿ ಕಲೆಹಾಕಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಆರೋಪಿಗಳಿಗೆ ದೇವಸ್ಥಾನಕ್ಕೆ ಬರಲು ಸಹಕರಿಸಿದ ಮುಕೇಶ್ ಗೋಸ್ವಾಮಿ ಮತ್ತು ಶಿವಹರಿ ಗೋಸ್ವಾಮಿ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ದೇವಸ್ಥಾನ ಸೇರಿದಂತೆ ಸುತ್ತಮುತ್ತಲಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Two individuals have been booked by the Uttar Pradesh police after they allegedly offered namaz at a Hindu temple in Mathura on Thursday.Two individuals have been booked by the Uttar Pradesh police after they allegedly offered namaz at a Hindu temple in Mathura on Thursday.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm