ಬ್ರೇಕಿಂಗ್ ನ್ಯೂಸ್
02-07-23 10:49 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 2: ತಿರುಪತಿ ಬಳಿಯ ತಾಲಕೋಣ ಜಲಪಾತಕ್ಕೆ ಟೂರ್ ಹೋಗಿದ್ದ ಚೆನ್ನೈನಲ್ಲಿ ಎಂಎಸ್ಸಿ ಓದುತ್ತಿದ್ದ ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ರೀಲ್ಸ್ ಮಾಡಲು ಹೋಗಿ ತನ್ನ ಜೀವವನ್ನೇ ಕಳಕೊಂಡಿದ್ದಾನೆ. ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಸುಮಂತ್(22) ಮೃತ ವಿದ್ಯಾರ್ಥಿ.
ಸುಮಂತ್ ತನ್ನ ಸ್ನೇಹಿತರೊಂದಿಗೆ ತಿರುಪತಿ ಬಳಿಯ ತಲಕೋನಾ ಜಲಪಾತಕ್ಕೆ ತೆರಳಿದ್ದ. ಶುಕ್ರವಾರ ಸಂಜೆಯ ವೇಳೆಗೆ ನೀರಾಟ ಆಡುತ್ತಿದ್ದ ಸುಮಂತ್ ನೀರಿಗೆ ಜಿಗಿಯಲು ಹೋಗಿದ್ದ. ಅಲ್ಲದೆ, ತಾನು ನೀರಿಗೆ ಹಾರುವುದನ್ನು Instagram ರೀಲ್ಗಾಗಿ ವೀಡಿಯೊ ಮಾಡುವಂತೆ ಸ್ನೇಹಿತರಿಗೆ ಹೇಳಿದ್ದ ಎನ್ನಲಾಗಿದೆ. ಅದರಂತೆ ಆತನ ಸ್ನೇಹಿತರು ಕ್ಯಾಮರಾದಲ್ಲಿ ವಿಡಿಯೋ ಮಾಡುತ್ತಿದ್ದರೆ, ಸುಮಂತ್ ಬಂಡೆಯ ಮೇಲಿನಿಂದ ಹತ್ತಡಿ ಆಳದ ನೀರಿಗೆ ಹಾರಿದ್ದಾರೆ.
ಜಲಪಾತಕ್ಕೆ ಹಾರಿದ ನಂತರ ಸುಮಂತ್ ನೀರಿನಿಂದ ಮೇಲಕ್ಕೆ ಬಂದಿರಲಿಲ್ಲ. ಭಯಗೊಂಡ ಸ್ನೇಹಿತರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ರಾತ್ರಿ ವೇಳೆಗೆ ಸುಮಂತ್ ಶವ ನೀರಿನಾಳದಲ್ಲಿ ಬಂಡೆಗಳ ಎಡೆಯಲ್ಲಿ ಸಿಲುಕಿದ್ದನ್ನು ಪತ್ತೆ ಮಾಡಿದ್ದಾರೆ. ಶನಿವಾರ ಬೆಳಗ್ಗೆ ಸುಮಂತ್ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಲಾಗಿದೆ. ಆತನ ತಲೆ ಎರಡು ಬಂಡೆ ಕಲ್ಲುಗಳ ನಡುವೆ ಸಿಲುಕಿಕೊಂಡಿದ್ದರಿಂದ ಮೇಲೆ ಬರಲಾಗದೆ ಸಿಕ್ಕಿಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
22 year old youth from Mangalore dies at Talakona falls in Tirupati. The deceased has been identified as Sumanth. The incident took place while shooting reels for Instagram.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm