ಬ್ರೇಕಿಂಗ್ ನ್ಯೂಸ್
02-07-23 10:49 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 2: ತಿರುಪತಿ ಬಳಿಯ ತಾಲಕೋಣ ಜಲಪಾತಕ್ಕೆ ಟೂರ್ ಹೋಗಿದ್ದ ಚೆನ್ನೈನಲ್ಲಿ ಎಂಎಸ್ಸಿ ಓದುತ್ತಿದ್ದ ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ರೀಲ್ಸ್ ಮಾಡಲು ಹೋಗಿ ತನ್ನ ಜೀವವನ್ನೇ ಕಳಕೊಂಡಿದ್ದಾನೆ. ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಸುಮಂತ್(22) ಮೃತ ವಿದ್ಯಾರ್ಥಿ.
ಸುಮಂತ್ ತನ್ನ ಸ್ನೇಹಿತರೊಂದಿಗೆ ತಿರುಪತಿ ಬಳಿಯ ತಲಕೋನಾ ಜಲಪಾತಕ್ಕೆ ತೆರಳಿದ್ದ. ಶುಕ್ರವಾರ ಸಂಜೆಯ ವೇಳೆಗೆ ನೀರಾಟ ಆಡುತ್ತಿದ್ದ ಸುಮಂತ್ ನೀರಿಗೆ ಜಿಗಿಯಲು ಹೋಗಿದ್ದ. ಅಲ್ಲದೆ, ತಾನು ನೀರಿಗೆ ಹಾರುವುದನ್ನು Instagram ರೀಲ್ಗಾಗಿ ವೀಡಿಯೊ ಮಾಡುವಂತೆ ಸ್ನೇಹಿತರಿಗೆ ಹೇಳಿದ್ದ ಎನ್ನಲಾಗಿದೆ. ಅದರಂತೆ ಆತನ ಸ್ನೇಹಿತರು ಕ್ಯಾಮರಾದಲ್ಲಿ ವಿಡಿಯೋ ಮಾಡುತ್ತಿದ್ದರೆ, ಸುಮಂತ್ ಬಂಡೆಯ ಮೇಲಿನಿಂದ ಹತ್ತಡಿ ಆಳದ ನೀರಿಗೆ ಹಾರಿದ್ದಾರೆ.
ಜಲಪಾತಕ್ಕೆ ಹಾರಿದ ನಂತರ ಸುಮಂತ್ ನೀರಿನಿಂದ ಮೇಲಕ್ಕೆ ಬಂದಿರಲಿಲ್ಲ. ಭಯಗೊಂಡ ಸ್ನೇಹಿತರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ರಾತ್ರಿ ವೇಳೆಗೆ ಸುಮಂತ್ ಶವ ನೀರಿನಾಳದಲ್ಲಿ ಬಂಡೆಗಳ ಎಡೆಯಲ್ಲಿ ಸಿಲುಕಿದ್ದನ್ನು ಪತ್ತೆ ಮಾಡಿದ್ದಾರೆ. ಶನಿವಾರ ಬೆಳಗ್ಗೆ ಸುಮಂತ್ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಲಾಗಿದೆ. ಆತನ ತಲೆ ಎರಡು ಬಂಡೆ ಕಲ್ಲುಗಳ ನಡುವೆ ಸಿಲುಕಿಕೊಂಡಿದ್ದರಿಂದ ಮೇಲೆ ಬರಲಾಗದೆ ಸಿಕ್ಕಿಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
22 year old youth from Mangalore dies at Talakona falls in Tirupati. The deceased has been identified as Sumanth. The incident took place while shooting reels for Instagram.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm