ಬ್ರೇಕಿಂಗ್ ನ್ಯೂಸ್
02-07-23 10:49 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 2: ತಿರುಪತಿ ಬಳಿಯ ತಾಲಕೋಣ ಜಲಪಾತಕ್ಕೆ ಟೂರ್ ಹೋಗಿದ್ದ ಚೆನ್ನೈನಲ್ಲಿ ಎಂಎಸ್ಸಿ ಓದುತ್ತಿದ್ದ ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ರೀಲ್ಸ್ ಮಾಡಲು ಹೋಗಿ ತನ್ನ ಜೀವವನ್ನೇ ಕಳಕೊಂಡಿದ್ದಾನೆ. ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಸುಮಂತ್(22) ಮೃತ ವಿದ್ಯಾರ್ಥಿ.
ಸುಮಂತ್ ತನ್ನ ಸ್ನೇಹಿತರೊಂದಿಗೆ ತಿರುಪತಿ ಬಳಿಯ ತಲಕೋನಾ ಜಲಪಾತಕ್ಕೆ ತೆರಳಿದ್ದ. ಶುಕ್ರವಾರ ಸಂಜೆಯ ವೇಳೆಗೆ ನೀರಾಟ ಆಡುತ್ತಿದ್ದ ಸುಮಂತ್ ನೀರಿಗೆ ಜಿಗಿಯಲು ಹೋಗಿದ್ದ. ಅಲ್ಲದೆ, ತಾನು ನೀರಿಗೆ ಹಾರುವುದನ್ನು Instagram ರೀಲ್ಗಾಗಿ ವೀಡಿಯೊ ಮಾಡುವಂತೆ ಸ್ನೇಹಿತರಿಗೆ ಹೇಳಿದ್ದ ಎನ್ನಲಾಗಿದೆ. ಅದರಂತೆ ಆತನ ಸ್ನೇಹಿತರು ಕ್ಯಾಮರಾದಲ್ಲಿ ವಿಡಿಯೋ ಮಾಡುತ್ತಿದ್ದರೆ, ಸುಮಂತ್ ಬಂಡೆಯ ಮೇಲಿನಿಂದ ಹತ್ತಡಿ ಆಳದ ನೀರಿಗೆ ಹಾರಿದ್ದಾರೆ.
ಜಲಪಾತಕ್ಕೆ ಹಾರಿದ ನಂತರ ಸುಮಂತ್ ನೀರಿನಿಂದ ಮೇಲಕ್ಕೆ ಬಂದಿರಲಿಲ್ಲ. ಭಯಗೊಂಡ ಸ್ನೇಹಿತರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ರಾತ್ರಿ ವೇಳೆಗೆ ಸುಮಂತ್ ಶವ ನೀರಿನಾಳದಲ್ಲಿ ಬಂಡೆಗಳ ಎಡೆಯಲ್ಲಿ ಸಿಲುಕಿದ್ದನ್ನು ಪತ್ತೆ ಮಾಡಿದ್ದಾರೆ. ಶನಿವಾರ ಬೆಳಗ್ಗೆ ಸುಮಂತ್ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಲಾಗಿದೆ. ಆತನ ತಲೆ ಎರಡು ಬಂಡೆ ಕಲ್ಲುಗಳ ನಡುವೆ ಸಿಲುಕಿಕೊಂಡಿದ್ದರಿಂದ ಮೇಲೆ ಬರಲಾಗದೆ ಸಿಕ್ಕಿಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
22 year old youth from Mangalore dies at Talakona falls in Tirupati. The deceased has been identified as Sumanth. The incident took place while shooting reels for Instagram.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm