ಬ್ರೇಕಿಂಗ್ ನ್ಯೂಸ್
02-07-23 10:49 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 2: ತಿರುಪತಿ ಬಳಿಯ ತಾಲಕೋಣ ಜಲಪಾತಕ್ಕೆ ಟೂರ್ ಹೋಗಿದ್ದ ಚೆನ್ನೈನಲ್ಲಿ ಎಂಎಸ್ಸಿ ಓದುತ್ತಿದ್ದ ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ರೀಲ್ಸ್ ಮಾಡಲು ಹೋಗಿ ತನ್ನ ಜೀವವನ್ನೇ ಕಳಕೊಂಡಿದ್ದಾನೆ. ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಸುಮಂತ್(22) ಮೃತ ವಿದ್ಯಾರ್ಥಿ.
ಸುಮಂತ್ ತನ್ನ ಸ್ನೇಹಿತರೊಂದಿಗೆ ತಿರುಪತಿ ಬಳಿಯ ತಲಕೋನಾ ಜಲಪಾತಕ್ಕೆ ತೆರಳಿದ್ದ. ಶುಕ್ರವಾರ ಸಂಜೆಯ ವೇಳೆಗೆ ನೀರಾಟ ಆಡುತ್ತಿದ್ದ ಸುಮಂತ್ ನೀರಿಗೆ ಜಿಗಿಯಲು ಹೋಗಿದ್ದ. ಅಲ್ಲದೆ, ತಾನು ನೀರಿಗೆ ಹಾರುವುದನ್ನು Instagram ರೀಲ್ಗಾಗಿ ವೀಡಿಯೊ ಮಾಡುವಂತೆ ಸ್ನೇಹಿತರಿಗೆ ಹೇಳಿದ್ದ ಎನ್ನಲಾಗಿದೆ. ಅದರಂತೆ ಆತನ ಸ್ನೇಹಿತರು ಕ್ಯಾಮರಾದಲ್ಲಿ ವಿಡಿಯೋ ಮಾಡುತ್ತಿದ್ದರೆ, ಸುಮಂತ್ ಬಂಡೆಯ ಮೇಲಿನಿಂದ ಹತ್ತಡಿ ಆಳದ ನೀರಿಗೆ ಹಾರಿದ್ದಾರೆ.
ಜಲಪಾತಕ್ಕೆ ಹಾರಿದ ನಂತರ ಸುಮಂತ್ ನೀರಿನಿಂದ ಮೇಲಕ್ಕೆ ಬಂದಿರಲಿಲ್ಲ. ಭಯಗೊಂಡ ಸ್ನೇಹಿತರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ರಾತ್ರಿ ವೇಳೆಗೆ ಸುಮಂತ್ ಶವ ನೀರಿನಾಳದಲ್ಲಿ ಬಂಡೆಗಳ ಎಡೆಯಲ್ಲಿ ಸಿಲುಕಿದ್ದನ್ನು ಪತ್ತೆ ಮಾಡಿದ್ದಾರೆ. ಶನಿವಾರ ಬೆಳಗ್ಗೆ ಸುಮಂತ್ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಲಾಗಿದೆ. ಆತನ ತಲೆ ಎರಡು ಬಂಡೆ ಕಲ್ಲುಗಳ ನಡುವೆ ಸಿಲುಕಿಕೊಂಡಿದ್ದರಿಂದ ಮೇಲೆ ಬರಲಾಗದೆ ಸಿಕ್ಕಿಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
22 year old youth from Mangalore dies at Talakona falls in Tirupati. The deceased has been identified as Sumanth. The incident took place while shooting reels for Instagram.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm