ಬ್ರೇಕಿಂಗ್ ನ್ಯೂಸ್
04-07-23 12:04 pm HK News Desk ದೇಶ - ವಿದೇಶ
ಕಾಸರಗೋಡು, ಜುಲೈ 4: ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಕೇರಳದ ಗಡಿಭಾಗ ಕಾಸರಗೋಡು ಜಿಲ್ಲೆಯಾದ್ಯಂತ ಜುಲೈ 4ರಂದು ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದ್ದರಿಂದ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದರು. ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಕುಂಬಳೆ ಬಳಿಯ ಅಂಗಡಿಮೊಗರು ಎಂಬಲ್ಲಿ ನಡೆದಿದೆ. ಅಂಗಡಿಮೊಗರು ಜಿಎಚ್ಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ, ಬಿಎಂ ಯೂಸುಫ್ ಎಂಬವರ ಪುತ್ರಿ ಆಯಿಷತ್ ನಿಹಾಂ(11) ಮೃತ ಬಾಲಕಿ.

ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ನಡೆದು ಹೋಗುತ್ತಿದ್ದಾಗ ಶಾಲೆ ಬಳಿಯಲ್ಲೇ ಇದ್ದ ಮರದ ರೆಂಬೆ ವಿದ್ಯಾರ್ಥಿನಿಯರ ಮೇಲೆ ಬಿದ್ದಿದೆ. ಆಯಿಷತ್ ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಬಾಲಕಿಗೂ ಗಾಯಗಳಾಗಿದ್ದವು. ಆಯಿಷಾಳನ್ನು ಕೂಡಲೇ ಆಸ್ಪತ್ರೆಗೆ ಒಯ್ದರೂ, ಬದುಕಿಸುವುದು ಸಾಧ್ಯವಾಗಿಲ್ಲ. ಜೊತೆಗೆ ತೆರಳುತ್ತಿದ್ದ ಬೇರೆ ವಿದ್ಯಾರ್ಥಿಗಳು ಸಮೀಪದಲ್ಲಿದ್ದರೂ, ಈ ವೇಳೆ ಅಪಾಯದಿಂದ ಪಾರಾಗಿದ್ದಾರೆ.
Kasargod heavy rains, school colleges delcared holiday, 11-yr-old girl killed as tree falls during heavy wind, rain. The deceased student has been identified as Aishat Min Ha (11), a sixth standard student of Angadi Moger Government Higher Secondary School.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm