ಬ್ರೇಕಿಂಗ್ ನ್ಯೂಸ್
04-07-23 12:04 pm HK News Desk ದೇಶ - ವಿದೇಶ
ಕಾಸರಗೋಡು, ಜುಲೈ 4: ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಕೇರಳದ ಗಡಿಭಾಗ ಕಾಸರಗೋಡು ಜಿಲ್ಲೆಯಾದ್ಯಂತ ಜುಲೈ 4ರಂದು ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದ್ದರಿಂದ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದರು. ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಕುಂಬಳೆ ಬಳಿಯ ಅಂಗಡಿಮೊಗರು ಎಂಬಲ್ಲಿ ನಡೆದಿದೆ. ಅಂಗಡಿಮೊಗರು ಜಿಎಚ್ಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ, ಬಿಎಂ ಯೂಸುಫ್ ಎಂಬವರ ಪುತ್ರಿ ಆಯಿಷತ್ ನಿಹಾಂ(11) ಮೃತ ಬಾಲಕಿ.

ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ನಡೆದು ಹೋಗುತ್ತಿದ್ದಾಗ ಶಾಲೆ ಬಳಿಯಲ್ಲೇ ಇದ್ದ ಮರದ ರೆಂಬೆ ವಿದ್ಯಾರ್ಥಿನಿಯರ ಮೇಲೆ ಬಿದ್ದಿದೆ. ಆಯಿಷತ್ ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಬಾಲಕಿಗೂ ಗಾಯಗಳಾಗಿದ್ದವು. ಆಯಿಷಾಳನ್ನು ಕೂಡಲೇ ಆಸ್ಪತ್ರೆಗೆ ಒಯ್ದರೂ, ಬದುಕಿಸುವುದು ಸಾಧ್ಯವಾಗಿಲ್ಲ. ಜೊತೆಗೆ ತೆರಳುತ್ತಿದ್ದ ಬೇರೆ ವಿದ್ಯಾರ್ಥಿಗಳು ಸಮೀಪದಲ್ಲಿದ್ದರೂ, ಈ ವೇಳೆ ಅಪಾಯದಿಂದ ಪಾರಾಗಿದ್ದಾರೆ.
Kasargod heavy rains, school colleges delcared holiday, 11-yr-old girl killed as tree falls during heavy wind, rain. The deceased student has been identified as Aishat Min Ha (11), a sixth standard student of Angadi Moger Government Higher Secondary School.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm