ಬ್ರೇಕಿಂಗ್ ನ್ಯೂಸ್
03-11-20 09:50 am Headline Karnataka News Network ದೇಶ - ವಿದೇಶ
ಕಾಬೂಲ್.ನವೆಂಬರ್ 3 : ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ಫ್ರಾನ್ಸ್ ನಂತರ ಕಾಬೂಲ್ ನಲ್ಲಿಯೂ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿವಿ ಮೇಲೆ ಸುಮಾರು 1 ಗಂಟೆ ಕಾಲ ನಡೆದ ಭಯೋತ್ಪಾದಕ ದಾಳಿಯನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದವು. ಮೂವರು ಭಯೋತ್ಪಾದಕರಲ್ಲಿ ಓರ್ವ ತನ್ನನ್ನು ತಾನು ಸ್ಫೋಟಿಸಿಕೊಂಡು ಸತ್ತರೆ ಇನ್ನಿಬ್ಬರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.


ಈ ದಾಳಿಗೆ ನಾವು ಹೊಣೆಯಲ್ಲ ಎಂದು ತಾಲಿಬಾನ್ ಮೊದಲೆ ಹೇಳಿಕೊಂಡಿದೆ. ಯಾವ ಸಂಘಟನೆಯೂ ದಾಳಿಯ ಹೊಣೆ ಹೊತ್ತಿಲ್ಲ. ಇರಾನಿಯನ್ ಪುಸ್ತಕ ಮೇಳವನ್ನು ವಿವಿ ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರ ಉದ್ಘಾಟನೆಗೆ ಸರಕಾರಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಈ ದಾಳಿ ನಡೆದಿದೆ.

ಮೂವರು ಉಗ್ರರು ಒಂದೇ ಸಮನೆ ಗುಂಡಿನ ದಾಳಿ ಮಾಡಿದ್ದು 22 ಜನರು ಸಾವನ್ನಪ್ಪಿದ್ದು ಹೆಚ್ಚಿನವರು ವಿದ್ಯಾರ್ಥಿಗಳು. ಕಳೆದ ವಾರ ಪಶ್ಚಿಮ ಕಾಬೂಲ್ನಲ್ಲಿರುವ ಶಿಕ್ಷಣ ಕೇಂದ್ರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದರು.
At least 22 people were killed and 22 other wounded when gunmen stormed Kabul University in a brutal, hours-long assault that saw students left in pools of blood in their classrooms.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm