ಬ್ರೇಕಿಂಗ್ ನ್ಯೂಸ್
03-11-20 09:50 am Headline Karnataka News Network ದೇಶ - ವಿದೇಶ
ಕಾಬೂಲ್.ನವೆಂಬರ್ 3 : ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ಫ್ರಾನ್ಸ್ ನಂತರ ಕಾಬೂಲ್ ನಲ್ಲಿಯೂ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿವಿ ಮೇಲೆ ಸುಮಾರು 1 ಗಂಟೆ ಕಾಲ ನಡೆದ ಭಯೋತ್ಪಾದಕ ದಾಳಿಯನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದವು. ಮೂವರು ಭಯೋತ್ಪಾದಕರಲ್ಲಿ ಓರ್ವ ತನ್ನನ್ನು ತಾನು ಸ್ಫೋಟಿಸಿಕೊಂಡು ಸತ್ತರೆ ಇನ್ನಿಬ್ಬರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.


ಈ ದಾಳಿಗೆ ನಾವು ಹೊಣೆಯಲ್ಲ ಎಂದು ತಾಲಿಬಾನ್ ಮೊದಲೆ ಹೇಳಿಕೊಂಡಿದೆ. ಯಾವ ಸಂಘಟನೆಯೂ ದಾಳಿಯ ಹೊಣೆ ಹೊತ್ತಿಲ್ಲ. ಇರಾನಿಯನ್ ಪುಸ್ತಕ ಮೇಳವನ್ನು ವಿವಿ ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರ ಉದ್ಘಾಟನೆಗೆ ಸರಕಾರಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಈ ದಾಳಿ ನಡೆದಿದೆ.

ಮೂವರು ಉಗ್ರರು ಒಂದೇ ಸಮನೆ ಗುಂಡಿನ ದಾಳಿ ಮಾಡಿದ್ದು 22 ಜನರು ಸಾವನ್ನಪ್ಪಿದ್ದು ಹೆಚ್ಚಿನವರು ವಿದ್ಯಾರ್ಥಿಗಳು. ಕಳೆದ ವಾರ ಪಶ್ಚಿಮ ಕಾಬೂಲ್ನಲ್ಲಿರುವ ಶಿಕ್ಷಣ ಕೇಂದ್ರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದರು.
At least 22 people were killed and 22 other wounded when gunmen stormed Kabul University in a brutal, hours-long assault that saw students left in pools of blood in their classrooms.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm