ಬ್ರೇಕಿಂಗ್ ನ್ಯೂಸ್
03-11-20 09:50 am Headline Karnataka News Network ದೇಶ - ವಿದೇಶ
ಕಾಬೂಲ್.ನವೆಂಬರ್ 3 : ಅಪ್ಘಾನಿಸ್ತಾದ ರಾಜಧಾನಿ ಕಾಬೂಲ್ ನ ವಿಶ್ವವಿದ್ಯಾನಿಲಯದ ಮೇಲೆ ಉಗ್ರರು ಸೋಮವಾರ ನಡೆಸಿದ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ಫ್ರಾನ್ಸ್ ನಂತರ ಕಾಬೂಲ್ ನಲ್ಲಿಯೂ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ವಿವಿ ಮೇಲೆ ಸುಮಾರು 1 ಗಂಟೆ ಕಾಲ ನಡೆದ ಭಯೋತ್ಪಾದಕ ದಾಳಿಯನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದವು. ಮೂವರು ಭಯೋತ್ಪಾದಕರಲ್ಲಿ ಓರ್ವ ತನ್ನನ್ನು ತಾನು ಸ್ಫೋಟಿಸಿಕೊಂಡು ಸತ್ತರೆ ಇನ್ನಿಬ್ಬರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.


ಈ ದಾಳಿಗೆ ನಾವು ಹೊಣೆಯಲ್ಲ ಎಂದು ತಾಲಿಬಾನ್ ಮೊದಲೆ ಹೇಳಿಕೊಂಡಿದೆ. ಯಾವ ಸಂಘಟನೆಯೂ ದಾಳಿಯ ಹೊಣೆ ಹೊತ್ತಿಲ್ಲ. ಇರಾನಿಯನ್ ಪುಸ್ತಕ ಮೇಳವನ್ನು ವಿವಿ ಕ್ಯಾಂಪಸ್ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರ ಉದ್ಘಾಟನೆಗೆ ಸರಕಾರಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಈ ದಾಳಿ ನಡೆದಿದೆ.

ಮೂವರು ಉಗ್ರರು ಒಂದೇ ಸಮನೆ ಗುಂಡಿನ ದಾಳಿ ಮಾಡಿದ್ದು 22 ಜನರು ಸಾವನ್ನಪ್ಪಿದ್ದು ಹೆಚ್ಚಿನವರು ವಿದ್ಯಾರ್ಥಿಗಳು. ಕಳೆದ ವಾರ ಪಶ್ಚಿಮ ಕಾಬೂಲ್ನಲ್ಲಿರುವ ಶಿಕ್ಷಣ ಕೇಂದ್ರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದರು.
At least 22 people were killed and 22 other wounded when gunmen stormed Kabul University in a brutal, hours-long assault that saw students left in pools of blood in their classrooms.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am