ಬ್ರೇಕಿಂಗ್ ನ್ಯೂಸ್
04-07-23 10:56 pm HK News Desk ದೇಶ - ವಿದೇಶ
ಮುಂಬೈ, ಜುಲೈ 4: ಮಹಾರಾಷ್ಟ್ರದ ಧುಲೇ ಜಿಲ್ಲೆಯಲ್ಲಿ ಬ್ರೇಕ್ ಫೈಲ್ ಆದ ಟ್ರಕ್ ಹೆದ್ದಾರಿ ಬದಿಯ ಬಸ್ ನಿಲ್ದಾಣ ಮತ್ತು ಹೊಟೇಲಿಗೆ ನುಗ್ಗಿ ಭೀಕರ ಅಪಘಾತ ನಡೆದಿದ್ದು ಹದಿನೈದು ಜನರು ದುರಂತ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮುಂಬೈನಿಂದ 300 ಕಿಮೀ ದೂರದ ಧುಲೇ ನಗರದ ಪಾಲಸ್ನೇರ್ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಭೀಕರ ಅಪಘಾತ ನಡೆದಿದೆ. ಮುಂಬೈ- ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಮೊದಲು ನಾಲ್ಕು ವಾಹನಗಳಿಗೆ ಡಿಕ್ಕಿಯಾಗಿದ್ದು ಆನಂತರ ರಸ್ತೆ ಬದಿಯ ಹೊಟೇಲಿಗೆ ನುಗ್ಗಿದೆ.

)
ಟ್ರಕ್ ಬ್ರೇಕ್ ಫೈಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ದುರಂತಕ್ಕಾಗಿದೆ ಎನ್ನಲಾಗುತ್ತಿದೆ. ಎರಡು ಬೈಕ್, ಒಂದು ಕಾರು ಮತ್ತು ಇನ್ನೊಂದು ಲಾರಿಗೆ ಡಿಕ್ಕಿ ಹೊಡೆದಿದ್ದು, ಕೊನೆಗೆ ಬಸ್ ನಿಲ್ದಾಣ ಬಳಿ ನಿಂತಿದ್ದ ಜನರು ಮತ್ತು ಹೆದ್ದಾರಿ ಬದಿಯಲ್ಲಿದ್ದ ಹೊಟೇಲಿಗೆ ನುಗ್ಗಿ ರಿವರ್ಸ್ ಹೊಡೆದು ಪಲ್ಟಿಯಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಟ್ರಕ್ ಮಧ್ಯಪ್ರದೇಶದ ಕಡೆಯಿಂದ ಮುಂಬೈನತ್ತ ಬರುತ್ತಿತ್ತು. ಘಟನೆಯಲ್ಲಿ ಬಸ್ಸಿಗೆ ನಿಂತಿದ್ದವರು ಕೂಡ ಸಾವು ಕಂಡಿದ್ದಾರೆ.
At least 15 people were killed and more than 20 injured after a container truck hit four vehicles and then rammed into a hotel on a highway in Maharashtra's Dhule district on Tuesday, police said. The accident took place at around 10.45 a.m. near Palasner village on Mumbai-Agra highway in Dhule, located more than 300 k.m. from the state capital, a police official said.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm