ಬ್ರೇಕಿಂಗ್ ನ್ಯೂಸ್
08-07-23 01:20 pm HK News Desk ದೇಶ - ವಿದೇಶ
ಜೋಧಪುರ್, ಜುಲೈ 8: ಪತಿಯ ಅಕ್ರಮ ಸಂಬಂಧದ ವಿಚಾರವನ್ನು ಕಣ್ಣಾರೆ ಕಂಡು ಮನನೊಂದ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ಸರಕು ಸಾಗಣೆ ರೈಲಿನ ಮುಂಭಾಗಕ್ಕೆ ಹಾರಿದ ಪರಿಣಾಮ ಮೂವರು ದಾರುಣವಾಗಿ ಕೊನೆಯುಸಿರೆಳೆದಿರುವ ಘಟನೆ ರಾಜಸ್ಥಾನದ ಜೋಧ್ ಪುರದಲ್ಲಿ ನಡೆದಿದೆ.
ತಾಯಿ ಮನೆಯಲ್ಲಿ ವಾಸವಾಗಿದ್ದ ಮಹಿಳೆ, ತನ್ನಿಬ್ಬರು ಮಕ್ಕಳೊಂದಿಗೆ ಪತಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಜೋಧ್ ಪುರಕ್ಕೆ ಆಗಮಿಸಿದ್ದಳು. ಪತಿಯ ಮನೆಯನ್ನು ತಲುಪಿದ ಪತ್ನಿಗೆ ಆಘಾತವಾಗಿತ್ತು. ಅದಕ್ಕೆ ಕಾರಣ ಪತಿ ಮತ್ತೊಬ್ಬ ಯುವತಿ ಜತೆ ಇದ್ದಿರುವುದು.
ಮನೆಯೊಳಗೆ ಹೋದ ಪತ್ನಿಗೆ ಪತಿ ಮತ್ತೊಬ್ಬ ಯುವತಿ ಜತೆ ರಾಸಲೀಲೆಯಲ್ಲಿ ತೊಡಗಿರುವುದನ್ನು ಕಣ್ಣಾರೆ ಕಂಡು ರೋಸಿ ಹೋಗಿದ್ದಳು. ಆಕೆ ಕೂಡಲೇ ಮೊಬೈಲ್ ನಲ್ಲಿ ಪತಿಯ ಅನೈತಿಕ ಚಟುವಟಿಕೆಯ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಅತ್ತೆಗೆ ಕಳುಹಿಸಿಕೊಟ್ಟಿದ್ದಾಳೆ.

ಪತಿಯ ತವರು ಮನೆಯಲ್ಲಿದ್ದ ಪತ್ನಿ ಹಲವು ಬಾರಿ ಪತಿಗೆ ಕರೆ ಮಾಡಿದ್ದರು ಕೂಡಾ ಆತ ಕಾಲ್ ರಿಸೀವ್ ಮಾಡುತ್ತಿರಲಿಲ್ಲ. ನಂತರ ಪತಿಯ ಹುಟ್ಟುಹಬ್ಬದ ದಿನದಂದು ಖುದ್ದಾಗಿ ಮಕ್ಕಳ ಜೊತೆ ಪತಿಯನ್ನು ಭೇಟಿಯಾಗಲು ನಿರ್ಧರಿಸಿದ್ದಳು. ಆ ನಿಟ್ಟಿನಲ್ಲಿ ಜೋಧ್ ಪುರದಲ್ಲಿ ಪತಿಯ ನಿವಾಸಕ್ಕೆ ಬಂದ ವೇಳೆ ಆತ ಮತ್ತೊಬ್ಬಳು ಯುವತಿಯೊಂದಿಗೆ ವಾಸವಾಗಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಳು.
ಪತಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡ ಘಟನೆ ನಂತರ ಆಕ್ರೋಶಗೊಂಡ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣಕ್ಕೆ ಬಂದು ಸರಕು ಸಾಗಣೆ ರೈಲಿನ ಮುಂಭಾಗದಲ್ಲಿ ಹಾರಿಬಿಟ್ಟಿದ್ದಳು. ಕೂಡಲೇ ಗೂಡ್ಸ್ ರೈಲನ್ನು ನಿಲ್ಲಿಸಲಾಗಿತ್ತು. ಆದರೆ ಮಹಿಳೆ ಮತ್ತು ಇಬ್ಬರು ಮಕ್ಕಳ ದೇಹ ಛಿದ್ರ, ಛಿದ್ರವಾಗಿ ಹೋಗಿತ್ತು. ಶವದ ತುಂಡುಗಳನ್ನು ಒಟ್ಟುಗೂಡಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮೋಸಗಾರನ ಪತ್ತೆ ಹಚ್ಚುತ್ತಿದ್ದಾರೆ.
Wife ends her life by jumping under the train with her two children after seeing her husband with another woman on his birthday. This heartbreaking incident in Rajasthan’s Jodhpur brought tears to everyone’s eyes. A video of the incident is also going viral, in which the deceased woman is seen fighting with her husband’s girlfriend. Suresh Vishnoi of Mathania area of Jodhpur district lived in a rented room in Jodhpur’s Ratanada area. A wrong step by Suresh, a taxi driver by profession, leaves the family in shambles.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm