ಬ್ರೇಕಿಂಗ್ ನ್ಯೂಸ್
08-07-23 01:20 pm HK News Desk ದೇಶ - ವಿದೇಶ
ಜೋಧಪುರ್, ಜುಲೈ 8: ಪತಿಯ ಅಕ್ರಮ ಸಂಬಂಧದ ವಿಚಾರವನ್ನು ಕಣ್ಣಾರೆ ಕಂಡು ಮನನೊಂದ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ಸರಕು ಸಾಗಣೆ ರೈಲಿನ ಮುಂಭಾಗಕ್ಕೆ ಹಾರಿದ ಪರಿಣಾಮ ಮೂವರು ದಾರುಣವಾಗಿ ಕೊನೆಯುಸಿರೆಳೆದಿರುವ ಘಟನೆ ರಾಜಸ್ಥಾನದ ಜೋಧ್ ಪುರದಲ್ಲಿ ನಡೆದಿದೆ.
ತಾಯಿ ಮನೆಯಲ್ಲಿ ವಾಸವಾಗಿದ್ದ ಮಹಿಳೆ, ತನ್ನಿಬ್ಬರು ಮಕ್ಕಳೊಂದಿಗೆ ಪತಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಜೋಧ್ ಪುರಕ್ಕೆ ಆಗಮಿಸಿದ್ದಳು. ಪತಿಯ ಮನೆಯನ್ನು ತಲುಪಿದ ಪತ್ನಿಗೆ ಆಘಾತವಾಗಿತ್ತು. ಅದಕ್ಕೆ ಕಾರಣ ಪತಿ ಮತ್ತೊಬ್ಬ ಯುವತಿ ಜತೆ ಇದ್ದಿರುವುದು.
ಮನೆಯೊಳಗೆ ಹೋದ ಪತ್ನಿಗೆ ಪತಿ ಮತ್ತೊಬ್ಬ ಯುವತಿ ಜತೆ ರಾಸಲೀಲೆಯಲ್ಲಿ ತೊಡಗಿರುವುದನ್ನು ಕಣ್ಣಾರೆ ಕಂಡು ರೋಸಿ ಹೋಗಿದ್ದಳು. ಆಕೆ ಕೂಡಲೇ ಮೊಬೈಲ್ ನಲ್ಲಿ ಪತಿಯ ಅನೈತಿಕ ಚಟುವಟಿಕೆಯ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಅತ್ತೆಗೆ ಕಳುಹಿಸಿಕೊಟ್ಟಿದ್ದಾಳೆ.

ಪತಿಯ ತವರು ಮನೆಯಲ್ಲಿದ್ದ ಪತ್ನಿ ಹಲವು ಬಾರಿ ಪತಿಗೆ ಕರೆ ಮಾಡಿದ್ದರು ಕೂಡಾ ಆತ ಕಾಲ್ ರಿಸೀವ್ ಮಾಡುತ್ತಿರಲಿಲ್ಲ. ನಂತರ ಪತಿಯ ಹುಟ್ಟುಹಬ್ಬದ ದಿನದಂದು ಖುದ್ದಾಗಿ ಮಕ್ಕಳ ಜೊತೆ ಪತಿಯನ್ನು ಭೇಟಿಯಾಗಲು ನಿರ್ಧರಿಸಿದ್ದಳು. ಆ ನಿಟ್ಟಿನಲ್ಲಿ ಜೋಧ್ ಪುರದಲ್ಲಿ ಪತಿಯ ನಿವಾಸಕ್ಕೆ ಬಂದ ವೇಳೆ ಆತ ಮತ್ತೊಬ್ಬಳು ಯುವತಿಯೊಂದಿಗೆ ವಾಸವಾಗಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಳು.
ಪತಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡ ಘಟನೆ ನಂತರ ಆಕ್ರೋಶಗೊಂಡ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣಕ್ಕೆ ಬಂದು ಸರಕು ಸಾಗಣೆ ರೈಲಿನ ಮುಂಭಾಗದಲ್ಲಿ ಹಾರಿಬಿಟ್ಟಿದ್ದಳು. ಕೂಡಲೇ ಗೂಡ್ಸ್ ರೈಲನ್ನು ನಿಲ್ಲಿಸಲಾಗಿತ್ತು. ಆದರೆ ಮಹಿಳೆ ಮತ್ತು ಇಬ್ಬರು ಮಕ್ಕಳ ದೇಹ ಛಿದ್ರ, ಛಿದ್ರವಾಗಿ ಹೋಗಿತ್ತು. ಶವದ ತುಂಡುಗಳನ್ನು ಒಟ್ಟುಗೂಡಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮೋಸಗಾರನ ಪತ್ತೆ ಹಚ್ಚುತ್ತಿದ್ದಾರೆ.
Wife ends her life by jumping under the train with her two children after seeing her husband with another woman on his birthday. This heartbreaking incident in Rajasthan’s Jodhpur brought tears to everyone’s eyes. A video of the incident is also going viral, in which the deceased woman is seen fighting with her husband’s girlfriend. Suresh Vishnoi of Mathania area of Jodhpur district lived in a rented room in Jodhpur’s Ratanada area. A wrong step by Suresh, a taxi driver by profession, leaves the family in shambles.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm