ಬ್ರೇಕಿಂಗ್ ನ್ಯೂಸ್
13-07-23 04:14 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 13: ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್ ಸೇರಿ ಉತ್ತರ ಭಾರತದ ಆರು ರಾಜ್ಯಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಹಿಮಾಚಲದಲ್ಲಿ ಭಾರೀ ಹಾನಿಯಾಗಿದ್ದು, 90ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೂರು ಸಾವಿರ ಕೋಟಿ ರೂ.ಗೂ ಅಧಿಕ ನಷ್ಟವಾಗಿರುವ ಅಂದಾಜು ಮಾಡಲಾಗಿದೆ.
ಯಮುನಾ ನದಿಯಲ್ಲಿ ಗುರುವಾರ ಬೆಳಗ್ಗೆ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು ಉತ್ತರ ದೆಹಲಿಯಲ್ಲಿ ಹಲವೆಡೆ ನೀರು ನಗರ ಪ್ರದೇಶಕ್ಕೆ ನುಗ್ಗಿದೆ. ಹರಿಯಾಣದ ಹತ್ತಿಕುಂಡ್ ಬ್ಯಾರೇಜ್ ತುಂಬಿದ್ದು ಹೆಚ್ಚುವರಿ ನೀರನ್ನು ಹೊರಕ್ಕೆ ಹರಿಸಿದ್ದರಿಂದ ಯಮುನಾ ನದಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. 208.46 ಮೀಟರ್ ಎತ್ತರದಲ್ಲಿ ಯಮುನಾ ನದಿ ಹರಿಯುತ್ತಿವುದರಿಂದ ದೆಹಲಿ ನಗರದ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ನಿವಾಸದ ಸಮೀಪಕ್ಕೂ ನೀರು ನುಗ್ಗಿ ಬಂದಿದೆ.








ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸಿಎಂ ಅರವಿಂದ ಕೇಜ್ರಿವಾಲ್ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಎರಡು ದಿನದಿಂದ ಮಳೆ ಇಲ್ಲದೇ ಇದ್ದರೂ ಯಮುನಾ ನದಿ ಉಕ್ಕಿ ಹರಿಯುತ್ತಿರುವುದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ.
ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಪ್ರವಾಸಕ್ಕೆ ಬಂದಿದ್ದ 25 ಸಾವಿರಕ್ಕೂ ಅಧಿಕ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ. ರಷ್ಯಾ ಸೇರಿದಂತೆ ಹೊರ ದೇಶಗಳಿಂದಲೂ ಆಗಮಿಸಿದ್ದ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Noida Flood
— Siddharth (@SidKeVichaar) July 13, 2023
Godi Media will not show you this.
pic.twitter.com/pxQjJmdbhC
This is Temple in Sirmaur Himachal Pradesh under flood pic.twitter.com/PI3IIibmzp
— Go Himachal (@GoHimachal_) July 11, 2023
India News: At least 25 fatalities were reported Wednesday in the rain-battered northern states of Himachal Pradesh, Uttarakhand, Punjab, Haryana and Uttar Prades.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm