ಬ್ರೇಕಿಂಗ್ ನ್ಯೂಸ್
13-07-23 04:14 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 13: ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್ ಸೇರಿ ಉತ್ತರ ಭಾರತದ ಆರು ರಾಜ್ಯಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಹಿಮಾಚಲದಲ್ಲಿ ಭಾರೀ ಹಾನಿಯಾಗಿದ್ದು, 90ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೂರು ಸಾವಿರ ಕೋಟಿ ರೂ.ಗೂ ಅಧಿಕ ನಷ್ಟವಾಗಿರುವ ಅಂದಾಜು ಮಾಡಲಾಗಿದೆ.
ಯಮುನಾ ನದಿಯಲ್ಲಿ ಗುರುವಾರ ಬೆಳಗ್ಗೆ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು ಉತ್ತರ ದೆಹಲಿಯಲ್ಲಿ ಹಲವೆಡೆ ನೀರು ನಗರ ಪ್ರದೇಶಕ್ಕೆ ನುಗ್ಗಿದೆ. ಹರಿಯಾಣದ ಹತ್ತಿಕುಂಡ್ ಬ್ಯಾರೇಜ್ ತುಂಬಿದ್ದು ಹೆಚ್ಚುವರಿ ನೀರನ್ನು ಹೊರಕ್ಕೆ ಹರಿಸಿದ್ದರಿಂದ ಯಮುನಾ ನದಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. 208.46 ಮೀಟರ್ ಎತ್ತರದಲ್ಲಿ ಯಮುನಾ ನದಿ ಹರಿಯುತ್ತಿವುದರಿಂದ ದೆಹಲಿ ನಗರದ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ನಿವಾಸದ ಸಮೀಪಕ್ಕೂ ನೀರು ನುಗ್ಗಿ ಬಂದಿದೆ.








ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸಿಎಂ ಅರವಿಂದ ಕೇಜ್ರಿವಾಲ್ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಎರಡು ದಿನದಿಂದ ಮಳೆ ಇಲ್ಲದೇ ಇದ್ದರೂ ಯಮುನಾ ನದಿ ಉಕ್ಕಿ ಹರಿಯುತ್ತಿರುವುದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ.
ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಪ್ರವಾಸಕ್ಕೆ ಬಂದಿದ್ದ 25 ಸಾವಿರಕ್ಕೂ ಅಧಿಕ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ. ರಷ್ಯಾ ಸೇರಿದಂತೆ ಹೊರ ದೇಶಗಳಿಂದಲೂ ಆಗಮಿಸಿದ್ದ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Noida Flood
— Siddharth (@SidKeVichaar) July 13, 2023
Godi Media will not show you this.
pic.twitter.com/pxQjJmdbhC
This is Temple in Sirmaur Himachal Pradesh under flood pic.twitter.com/PI3IIibmzp
— Go Himachal (@GoHimachal_) July 11, 2023
India News: At least 25 fatalities were reported Wednesday in the rain-battered northern states of Himachal Pradesh, Uttarakhand, Punjab, Haryana and Uttar Prades.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm