ಬ್ರೇಕಿಂಗ್ ನ್ಯೂಸ್
03-11-20 06:11 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 03: ಉಳಿತಾಯ ಮತ್ತು ಚಾಲ್ತಿ ಖಾತೆಗಳಿಂದ ಹಣ ವರ್ಗಾವಣೆ ಮತ್ತು ನಗದು ಡ್ರಾ ಮಾಡುವುದಕ್ಕೆ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೇಂದ್ರ ಹಣಕಾಸು ಇಲಾಖೆ ದಿಢೀರ್ ಆಗಿ ಹಿಂಪಡೆದಿದೆ.
ಬರೋಡಾ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕುಗಳು ಸದ್ದಿಲ್ಲದೆ ಹೆಚ್ಚುವರಿ ಶುಲ್ಕ ವಿಧಿಸಲು ಸಿದ್ಧತೆ ನಡೆಸಿದ್ದವು. ಆದರೆ, ಕೊರೊನಾ ಸಂದರ್ಭದಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಿ, ಸಾರ್ವಜನಿಕ ವಲಯದ ಯಾವುದೇ ಬ್ಯಾಂಕುಗಳಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದೆ.


ಬರೋಡಾ ಬ್ಯಾಂಕ್ ನವೆಂಬರ್ 1ರಿಂದಲೇ ಈ ನಿಯಮ ಅನ್ವಯಿಸಲು ಸುತ್ತೋಲೆ ನೀಡಿತ್ತು. ಐದು ಬಾರಿಯ ಉಚಿತ ವರ್ಗಾವಣೆಯನ್ನು ಮೂರು ಬಾರಿಗೆ ಕಡಿತಗೊಳಿಸಿದ್ದಲ್ಲದೆ, ಹೆಚ್ಚುವರಿಯಾಗಿ ಮಾಡುವ ಪ್ರತಿ ವರ್ಗಾವಣೆ ಮತ್ತು ನಗದು ವಿತ್ ಡ್ರಾಗಳಿಗೆ ತಲಾ 150 ರೂ.ನಂತೆ ಶುಲ್ಕ ವಿಧಿಸುವುದಾಗಿ ಹೇಳಲಾಗಿತ್ತು. ಇದೇ ನೀತಿಯನ್ನು ಸಾರ್ವಜನಿಕ ರಂಗದ ಎಲ್ಲ ಬ್ಯಾಂಕುಗಳು ಅನ್ವಯಿಸಲು ಸಿದ್ಧತೆ ನಡೆಸಿದ್ದವು. ಡಿಜಿಟಲ್ ಉತ್ತೇಜನ ನೆಪದಲ್ಲಿ ಗ್ರಾಹಕರಿಗೆ ಹೊರೆ ವಿಧಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರು ಮತ್ತು ಪ್ರತಿಪಕ್ಷಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಕೇಂದ್ರ ಸರಕಾರ ದಿಢೀರ್ ಆಗಿ ಪ್ರಸ್ತಾಪವನ್ನು ಹಿಂದಕ್ಕೆ ಪಡೆದಿದೆ.
ಇದಲ್ಲದೆ, ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ಜನಧನ್ ಖಾತೆಯ 41 ಕೋಟಿ ಗ್ರಾಹಕರು ಸೇರಿದಂತೆ 60 ಕೋಟಿಗೂ ಹೆಚ್ಚು ಇರುವ ಸೇವಿಂಗ್ಸ್ ಖಾತೆಗಳಿಂದ ಹಣ ವರ್ಗಾವಣೆಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm