ಬ್ರೇಕಿಂಗ್ ನ್ಯೂಸ್
03-11-20 06:11 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 03: ಉಳಿತಾಯ ಮತ್ತು ಚಾಲ್ತಿ ಖಾತೆಗಳಿಂದ ಹಣ ವರ್ಗಾವಣೆ ಮತ್ತು ನಗದು ಡ್ರಾ ಮಾಡುವುದಕ್ಕೆ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೇಂದ್ರ ಹಣಕಾಸು ಇಲಾಖೆ ದಿಢೀರ್ ಆಗಿ ಹಿಂಪಡೆದಿದೆ.
ಬರೋಡಾ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕುಗಳು ಸದ್ದಿಲ್ಲದೆ ಹೆಚ್ಚುವರಿ ಶುಲ್ಕ ವಿಧಿಸಲು ಸಿದ್ಧತೆ ನಡೆಸಿದ್ದವು. ಆದರೆ, ಕೊರೊನಾ ಸಂದರ್ಭದಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಿ, ಸಾರ್ವಜನಿಕ ವಲಯದ ಯಾವುದೇ ಬ್ಯಾಂಕುಗಳಲ್ಲಿ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದೆ.


ಬರೋಡಾ ಬ್ಯಾಂಕ್ ನವೆಂಬರ್ 1ರಿಂದಲೇ ಈ ನಿಯಮ ಅನ್ವಯಿಸಲು ಸುತ್ತೋಲೆ ನೀಡಿತ್ತು. ಐದು ಬಾರಿಯ ಉಚಿತ ವರ್ಗಾವಣೆಯನ್ನು ಮೂರು ಬಾರಿಗೆ ಕಡಿತಗೊಳಿಸಿದ್ದಲ್ಲದೆ, ಹೆಚ್ಚುವರಿಯಾಗಿ ಮಾಡುವ ಪ್ರತಿ ವರ್ಗಾವಣೆ ಮತ್ತು ನಗದು ವಿತ್ ಡ್ರಾಗಳಿಗೆ ತಲಾ 150 ರೂ.ನಂತೆ ಶುಲ್ಕ ವಿಧಿಸುವುದಾಗಿ ಹೇಳಲಾಗಿತ್ತು. ಇದೇ ನೀತಿಯನ್ನು ಸಾರ್ವಜನಿಕ ರಂಗದ ಎಲ್ಲ ಬ್ಯಾಂಕುಗಳು ಅನ್ವಯಿಸಲು ಸಿದ್ಧತೆ ನಡೆಸಿದ್ದವು. ಡಿಜಿಟಲ್ ಉತ್ತೇಜನ ನೆಪದಲ್ಲಿ ಗ್ರಾಹಕರಿಗೆ ಹೊರೆ ವಿಧಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರು ಮತ್ತು ಪ್ರತಿಪಕ್ಷಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಕೇಂದ್ರ ಸರಕಾರ ದಿಢೀರ್ ಆಗಿ ಪ್ರಸ್ತಾಪವನ್ನು ಹಿಂದಕ್ಕೆ ಪಡೆದಿದೆ.
ಇದಲ್ಲದೆ, ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ಜನಧನ್ ಖಾತೆಯ 41 ಕೋಟಿ ಗ್ರಾಹಕರು ಸೇರಿದಂತೆ 60 ಕೋಟಿಗೂ ಹೆಚ್ಚು ಇರುವ ಸೇವಿಂಗ್ಸ್ ಖಾತೆಗಳಿಂದ ಹಣ ವರ್ಗಾವಣೆಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm