ಬ್ರೇಕಿಂಗ್ ನ್ಯೂಸ್
03-11-20 09:31 pm Headline Karnataka News Network ದೇಶ - ವಿದೇಶ
ಮೈಸೂರು, ನವೆಂಬರ್ 3 : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಕೇರಳ ಪೊಲೀಸ್ ಪಡೆಯ ಥಂಡರ್ಬೋಲ್ಟ್ ಕಮಾಂಡೊ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಶಂಕಿತ ಮಾವೊವಾದಿ ನಕ್ಸಲ್ ಮೃತಪಟ್ಟಿದ್ದಾನೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬೆಳಗ್ಗೆ 6 ಗಂಟೆಗೆ ಈ ಎನ್ಕೌಂಟರ್ ನಡೆದಿದೆ. ಬಣಾಸುರಮಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಥಂಡರ್ ಬೋಲ್ಟ್ ಕಮಾಂಡೊಗಳು ಗಸ್ತು ತಿರುಗುತ್ತಿದ್ದ ವೇಳೆ ಮೂವರು ಶಂಕಿತ ಮಾವೊವಾದಿಗಳನ್ನು ಗುರುತಿಸಿದ್ದಾರೆ.

ಕಮಾಂಡೊಗಳು ಮತ್ತು ಶಂಕಿತ ಮಾವೊವಾದಿಗಳ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ವ್ಯಕ್ತಿ ಸತ್ತು, ಇಬ್ಬರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿ ತಮಿಳುನಾಡಿನ ಪುದುಕೋಟೆ ನಿವಾಸಿ
ವೇಣು ಮುರುಗನ್ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಅರಣ್ಯ
ಪ್ರದೇಶದಲ್ಲಿ 'ಕೂಂಬಿಂಗ್' ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ವರ್ಷ ವಯನಾಡಿನ ವೈತಿರಿ ಬಳಿಯ ಲಕ್ಕಿಡಿಯ ರೆಸಾರ್ಟ್ನಲ್ಲಿ ಮಾವೋವಾದಿ ಸ್ಥಳೀಯ ಮುಖಂಡ ಸಿ.ಪಿ ಜಲೀಲ್ನನ್ನು ಹತ್ಯೆ ಮಾಡಲಾಗಿತ್ತು.
ಕೇರಳ ಮತ್ತು ತಮಿಳುನಾಡು ಗಡಿಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇದ್ದಾರೆ ಎಂಬ ಶಂಕೆ ಮೊದಲಿನಿಂದಲೂ ಇತ್ತು. ಕಳೆದ ಅಕ್ಟೋಬರ್ ತಿಂಗಳಲ್ಲಿ ಕೇರಳದ ಪಾಲ್ಘಾಟ್ ಪ್ರದೇಶದ ಮಂಚಕಟ್ಟಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ಥಂಡರ್ ಬೋಲ್ಟ್ ಕಮಾಂಡೊ ಪಡೆ, ಮಣಿವಸಗಂ, ರೇನು, ಕಾರ್ತಿಕ, ಅರವಿಂದ ಎಂಬ ನಾಲ್ಕು ಜನ ನಕ್ಸಲರನ್ನು ಹತ್ಯೆ ಮಾಡಿತ್ತು.
The Police and Maoists have come across in Wayanad today early morning occurring in an encounter and suspected death of an extremist.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm