ಬ್ರೇಕಿಂಗ್ ನ್ಯೂಸ್
16-07-23 08:44 pm HK News Desk ದೇಶ - ವಿದೇಶ
ಕರಾಚಿ, ಜುಲೈ 16: ಸಿಂಧ್ ಪ್ರಾಂತ್ಯದ ಕರಾಚಿಯಲ್ಲಿ 150 ವರ್ಷಗಳ ಹಿಂದಿನದ್ದು ಎನ್ನಲಾದ ಹಳೆಯ ಹಿಂದು ದೇವಾಲಯ ಒಂದನ್ನು ನೆಲಸಮ ಮಾಡಲಾಗಿದೆ. ಅಪಾಯಕಾರಿ ಕಟ್ಟಡ ಎಂದು ಘೋಷಣೆ ಮಾಡಲಾಗಿದ್ದ ಕಾರಣ ದೇವಾಲಯವನ್ನು ಕೆಡವಲಾಗಿದ್ದು, ಸಿಂಧ್ ಪ್ರಾಂತ್ಯದ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ನಸುಕಿನಲ್ಲಿ ಪೊಲೀಸರ ಬಿಗಿ ಭದ್ರತೆಯಲ್ಲಿ ಕರಾಚಿಯಲ್ಲಿದ್ದ ಪಂಚಮುಖಿ ದೇವಾಲಯವನ್ನು ಕೆಡವಲಾಗಿದೆ. ರಾತ್ರೋರಾತ್ರಿ ದೇಗುಲ ಕೆಡವಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ದೇವಾಲಯವನ್ನು ನೋಡಿಕೊಳ್ಳುತ್ತಿದ್ದ ರಾಮನಾಥ ಮಿಶ್ರಾ ತಿಳಿಸಿದ್ದಾರೆ.
![]()
400 ರಿಂದ 500 ಚದರ ಗಜಗಳಷ್ಟು ಜಾಗದಲ್ಲಿ ಈ ದೇವಾಲಯ ಕಟ್ಟಡ ಇತ್ತು. ಇಲ್ಲಿರುವ ಜಾಗವನ್ನು ಕಬಳಿಸಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು. ಈಗ ಹಳೆಯ ಕಟ್ಟಡ ಎಂದು ಕೆಡವಿ ಹಾಕಿದ್ದಾರೆ ಎಂದವರು ಹೇಳಿದ್ದಾರೆ.
ಇದು ಅಪಾಯಕಾರಿ ಕಟ್ಟಡ ಎಂದು ಘೋಷಣೆಯಾದ ಮೇಲೆಯೇ ಕೆಡವಲಾಗಿದೆ. ದೇವಸ್ಥಾನವನ್ನು ಮದ್ರಾಸ್ ಮೂಲದ ಹಿಂದೂ ಸಮುದಾಯ ಮುನ್ನಡೆಸುತ್ತಿದ್ದು, ಕಟ್ಟಡ ನೆಲಸಮಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ. ದೇವಾಲಯದ ಆಡಳಿತವು ಪೂರ್ಣ ಪ್ರಮಾಣದಲ್ಲಿ ಒಪ್ಪದಿದ್ದರೂ ಅಲ್ಲಿರುವ ದೇವರ ವಿಗ್ರಹಗಳನ್ನು ಸಣ್ಣ ಕೋಣೆಗೆ ಸ್ಥಳಾಂತರಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A Hindu temple, believed to be built nearly 150 years ago, has been demolished after being declared an old and dangerous structure in Karachi, the provincial capital of Pakistan’s Sindh province, leaving the Hindu community in shock.The Mari Mata Temple in Karachi’s Soldier Bazaar was razed to the ground by bulldozers in the presence of a heavy contingent of police force late on Friday night.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm