ಬ್ರೇಕಿಂಗ್ ನ್ಯೂಸ್
16-07-23 08:44 pm HK News Desk ದೇಶ - ವಿದೇಶ
ಕರಾಚಿ, ಜುಲೈ 16: ಸಿಂಧ್ ಪ್ರಾಂತ್ಯದ ಕರಾಚಿಯಲ್ಲಿ 150 ವರ್ಷಗಳ ಹಿಂದಿನದ್ದು ಎನ್ನಲಾದ ಹಳೆಯ ಹಿಂದು ದೇವಾಲಯ ಒಂದನ್ನು ನೆಲಸಮ ಮಾಡಲಾಗಿದೆ. ಅಪಾಯಕಾರಿ ಕಟ್ಟಡ ಎಂದು ಘೋಷಣೆ ಮಾಡಲಾಗಿದ್ದ ಕಾರಣ ದೇವಾಲಯವನ್ನು ಕೆಡವಲಾಗಿದ್ದು, ಸಿಂಧ್ ಪ್ರಾಂತ್ಯದ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ನಸುಕಿನಲ್ಲಿ ಪೊಲೀಸರ ಬಿಗಿ ಭದ್ರತೆಯಲ್ಲಿ ಕರಾಚಿಯಲ್ಲಿದ್ದ ಪಂಚಮುಖಿ ದೇವಾಲಯವನ್ನು ಕೆಡವಲಾಗಿದೆ. ರಾತ್ರೋರಾತ್ರಿ ದೇಗುಲ ಕೆಡವಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ದೇವಾಲಯವನ್ನು ನೋಡಿಕೊಳ್ಳುತ್ತಿದ್ದ ರಾಮನಾಥ ಮಿಶ್ರಾ ತಿಳಿಸಿದ್ದಾರೆ.
400 ರಿಂದ 500 ಚದರ ಗಜಗಳಷ್ಟು ಜಾಗದಲ್ಲಿ ಈ ದೇವಾಲಯ ಕಟ್ಟಡ ಇತ್ತು. ಇಲ್ಲಿರುವ ಜಾಗವನ್ನು ಕಬಳಿಸಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು. ಈಗ ಹಳೆಯ ಕಟ್ಟಡ ಎಂದು ಕೆಡವಿ ಹಾಕಿದ್ದಾರೆ ಎಂದವರು ಹೇಳಿದ್ದಾರೆ.
ಇದು ಅಪಾಯಕಾರಿ ಕಟ್ಟಡ ಎಂದು ಘೋಷಣೆಯಾದ ಮೇಲೆಯೇ ಕೆಡವಲಾಗಿದೆ. ದೇವಸ್ಥಾನವನ್ನು ಮದ್ರಾಸ್ ಮೂಲದ ಹಿಂದೂ ಸಮುದಾಯ ಮುನ್ನಡೆಸುತ್ತಿದ್ದು, ಕಟ್ಟಡ ನೆಲಸಮಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ. ದೇವಾಲಯದ ಆಡಳಿತವು ಪೂರ್ಣ ಪ್ರಮಾಣದಲ್ಲಿ ಒಪ್ಪದಿದ್ದರೂ ಅಲ್ಲಿರುವ ದೇವರ ವಿಗ್ರಹಗಳನ್ನು ಸಣ್ಣ ಕೋಣೆಗೆ ಸ್ಥಳಾಂತರಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A Hindu temple, believed to be built nearly 150 years ago, has been demolished after being declared an old and dangerous structure in Karachi, the provincial capital of Pakistan’s Sindh province, leaving the Hindu community in shock.The Mari Mata Temple in Karachi’s Soldier Bazaar was razed to the ground by bulldozers in the presence of a heavy contingent of police force late on Friday night.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm