ಬ್ರೇಕಿಂಗ್ ನ್ಯೂಸ್
06-08-20 04:18 am Headline Karnataka News Network ದೇಶ - ವಿದೇಶ
ಅಹ್ಮದಾಬಾದ್(ಆ. 06): ಅಹ್ಮದಾಬಾದ್ನ ಕೋವಿಡ್-19 ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಐಸಿಯು ವಾರ್ಡ್ನಲ್ಲಿದ್ದ ಎಂಟು ಮಂದಿ ರೋಗಿಗಳು ಬಲಿಯಾಗಿದ್ದಾರೆ. ಅಹ್ಮದಾಬಾದ್ನ ನವರಂಗ್ಪುರ ಪ್ರದೇಶದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ರಾತ್ರಿ 2:30ರ ಸುಮಾರಿಗೆ ಸಂಭವಿಸಿದ ಈ ದುರ್ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವೆನ್ನಲಾಗಿದೆ.
ಸಾವನ್ನಪ್ಪಿದ ಎಂಟು ಮಂದಿ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ. ಈ ದುರಂತ ಸಂಭವಿಸಿದಾಗ ಈ ಆಸ್ಪತ್ರೆಯಲ್ಲಿ 35 ರೋಗಿಗಳಿದ್ದರೆನ್ನಲಾಗಿದೆ. ಉಳಿದ ರೋಗಿಗಳು, ವೈದ್ಯರು ಮತ್ತು ಸಿಬ್ಬಂದಿಗೆ ಹಾನಿಯಾಗಿಲ್ಲ. ಉಳಿದ ರೋಗಿಗಳನ್ನು ನಗರದ ಬೇರೊಂದು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇದೇ ವೇಳೆ, ಆಸ್ಪತ್ರೆಯಲ್ಲಿ ವ್ಯಾಪಿಸಿದ್ದ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಆದಷ್ಟೂ ಬೇಗ ಚೇತರಿಕೆ ಕಾಣಲಿ ಎಂದು ಹಾರೈಸಿರುವ ಅವರು ಅಹ್ಮದಾಬಾದ್ ಜಿಲ್ಲಾಡಳಿತವು ಎಲ್ಲಾ ನೆರವು ಒದಗಿಸುತ್ತಿದೆ ಎಂದಿದ್ದಾರೆ.
Saddened by the tragic hospital fire in Ahmedabad. Condolences to the bereaved families. May the injured recover soon. Spoke to CM @vijayrupanibjp Ji and Mayor @ibijalpatel Ji regarding the situation. Administration is providing all possible assistance to the affected.
— Narendra Modi (@narendramodi) August 6, 2020
ಹಾಗೆಯೇ, ಪ್ರತಿಯೊಬ್ಬ ಮೃತರ ಕುಟುಂಬಕ್ಕೂ 2 ಲಕ್ಷ ರೂ ಪರಿಹಾರವನ್ನೂ ಪ್ರಧಾನಿಗಳು ಘೋಷಿಸಿದ್ಧಾರೆ. ಪ್ರಧಾನಮಂತ್ರಿ ವಿಪತ್ತು ನಿಧಿಯಿಂದ ಈ ಹಣವನ್ನು ನೀಡಲಾಗುತ್ತಿದೆ. ಹಾಗೆಯೇ, ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಪ್ರಕಟಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm