ಬ್ರೇಕಿಂಗ್ ನ್ಯೂಸ್
04-11-20 10:50 am Headline Karnataka News Network ದೇಶ - ವಿದೇಶ
ಮುಂಬೈ, ನ.04: ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ಗೋಸ್ವಾಮಿ ಅವರ ಬಂಧನವನ್ನು ಹಿರಿಯ ಪೊಲೀಸರೊಬ್ಬರು ದೃಢಪಡಿಸಿದ್ದಾರೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದಾ ನಾಯಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಗೋಸ್ವಾಮಿ ಅವರನ್ನು ಅಲಿಬಾಗ್ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಗೋಸ್ವಾಮಿ ವಿರುದ್ದ ಟಿಆರ್ ಪಿ ತಿರುಚಿದ ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಈ ಬೆಳವಣಿಗೆ ನಡೆದಿದೆ.
2018ರ ಮೇ ನಲ್ಲಿ ಅಲಿಬಾಗ್ ನಲ್ಲಿ 53ರ ವಯಸ್ಸಿನ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆಗೆ ಶರಣಾಗಿದ್ದರು. ಅರ್ನಬ್ ಗೋಸ್ವಾಮಿ, ಫಿರೋಝ್ ಶೇಖ್ ಹಾಗೂ ನಿತೀಶ್ ಸರ್ದಾ ಅವರು 5.40 ಕೋ.ರೂ. ಪಾವತಿಸಿರಲಿಲ್ಲ. ಹಣಕಾಸಿನ ತೊಂದರೆಯಿಂದ ಸಾವಿಗೆ ಶರಣಾಗಿದ್ದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದರು.



2018ರಲ್ಲಿ ಅಲಿಬಾಗ್ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. 2019ರಲ್ಲಿ ರಾಯಗಢ ಪೊಲೀಸರು ಪ್ರಕರಣವನ್ನು ಮುಚ್ಚಿದ್ದರು.
2020ರ ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಭೇಟಿಯಾಗಿ ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿ ಬಾಕಿ ಮೊತ್ತ ಪಾವತಿಸದೇ ಇರುವ ಕುರಿತು ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣದ ಹೊಸ ಸಿಐಡಿ ತನಿಖೆಯನ್ನು ಗೃಹ ಸಚಿವರು ಘೋಷಿಸಿದ್ದರು.
In connection with the deaths of interior designer Anvay Naik and mother Kumud Naik, in 2018, Republic TV Editor, Arnab Goswami was arrested by the Mumbai Police this morning.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm