ಬ್ರೇಕಿಂಗ್ ನ್ಯೂಸ್
20-07-23 01:14 pm H K News Desk ದೇಶ - ವಿದೇಶ
ನವದೆಹಲಿ, ಜುಲೈ 20: ಎರಡು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ ಮಣಿಪುರ ರಾಜ್ಯವೇ ಸುಟ್ಟು ಕರಕಲಾಗಿದೆ. ಇದೀಗ ರಾಜ್ಯ ಶಾಂತಿಯತ್ತ ಮರಳುತ್ತಿರುವಾಗಲೇ ಮೇ 4 ರಂದು ನಡೆದಿದೆ ಎನ್ನಲಾದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಮತ್ತೆ ಆಕ್ರೋಶ ಭುಗಿಲೆದ್ದಿದೆ. ಕೆಲವು ಕಡೆ ಮತ್ತೆ ಹಿಂಸಾಚಾರ ಆರಂಭಗೊಂಡಿದೆ. ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿಸಿ, ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ.
ರಾಜಧಾನಿ ಇಂಫಾಲ್ನಿಂದ 35 ಕಿಲೋಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗ್ಯಾಂಗ್ ಬೆತ್ತಲೆಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ಮಾಡಿಸಿದ್ದಾರೆ. ಮಹಿಳೆಯರು ಕಣ್ಣೀರಿಡುತ್ತಾ ಬೇಡಿಕೊಂಡರು ಆಕ್ರೋಶಿತರು ಕೇಳಿಸಿಕೊಂಡಿಲ್ಲ. ಇದರ ಬದಲು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ.
ಸತತ ಪ್ರಯತ್ನಗಳ ಬಳಿಕ ಹಿಂಸಾಚಾರ ತಣ್ಣಗಾಗಿತ್ತು. ಆದರೆ ಕೆಲವು ಪ್ರದೇಶಗಳಲ್ಲಿ ಭುಗಿಲೆದ್ದ ಪ್ರತಿಭಟನೆ, ಹಿಂಸಚಾರವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗಿತ್ತು. ಇದೀಗ ವಿಕೃತು ಮೆರೆದಿರುವ ವಿಡಿಯೋ ಹೊರ ಬಂದಿರುವುದು ಬುಡಕಟ್ಟು ಸಮುದಾಯಗಳನ್ನು ಮತ್ತಷ್ಟು ಕೆರಳಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್, ಮಣಿಪುರ ಹಿಂಸಾಚಾರ ಕುರಿತು ವಿಚಾರಣೆ ನಡೆಸಿತ್ತು. ‘ಮಣಿಪುರದಲ್ಲಿ ಮತ್ತಷ್ಟು ಕಿಚ್ಚು ಹಚ್ಚಲು ಸುಪ್ರೀಂ ಕೋರ್ಟನ್ನು ವೇದಿಕೆ ಆಗಿ ಬಳಸಿಕೊಳ್ಳಬೇಡಿ’ ಎಂದು ಕೋರ್ಟ್ ಕಿಡಿಕಾರಿತ್ತು.
ಮಣಿಪುರದ ವಸ್ತುಸ್ಥಿತಿ ವರದಿ ಸಲ್ಲಿಸಿದ ರಾಜ್ಯ ಸರ್ಕಾರ, 142 ಜನರು ಗಲಭೆಯಲ್ಲಿ ಸಾವನ್ನಪ್ಪಿದ್ದಾರೆ. 5,995 ಎಫ್ಐಆರ್ ದಾಖಲಾಗಿದ್ದು, 6745 ಜನರನ್ನು ಬಂಧಿಸಲಾಗಿದೆ. 6 ಕೇಸುಗಳ ತನಿಖೆಯನ್ನು ಸಿಬಿಐ ನಡೆಸುತ್ತಿದೆ ಎಂದು ಹೇಳಿಕೆ ನೀಡಿದೆ.
A video showing two women being paraded naked by a mob in the violence-hit northeastern state of Manipur has sparked outrage in India. The police say they have opened a case of gang rape and arrested a man, adding that others will be held soon.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm