ಬ್ರೇಕಿಂಗ್ ನ್ಯೂಸ್
20-07-23 01:31 pm H K News Desk ದೇಶ - ವಿದೇಶ
ನವದೆಹಲಿ, ಜುಲೈ 20: ಮಣಿಪುರದಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮರವಣಿಗೆ ಮಾಡಿದ ಘಟನೆ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶ ಚಂದ್ರಚೂಡ್ ಗರಂ ಆಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎರಡು ದಿನದ ಸಮಯ ಕೊಡುತ್ತೇನೆ. ನೀವು ಕ್ರಮ ಕೈಗೊಳ್ಳದಿದ್ದರೆ ಆ ಕೆಲಸ ನಾವು ಮಾಡುತ್ತೇವೆ ಎಂದು ಗುಡುಗಿದ್ದಾರೆ.
ಮಹಿಳೆಯರ ಬೆತ್ತಲೆ ವಿಡಿಯೋ ಬಗ್ಗೆ ಮುಖ್ಯ ನ್ಯಾಯಾಧೀಶರು ಕಿಡಿಕಾರಿದ್ದು ಈ ರೀತಿಯ ಬೆಳವಣಿಗೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಇದಕ್ಕೇನು ಕ್ರಮ ಆಗಬೇಕೋ, ಅದನ್ನು ಕೂಡಲೇ ಮಾಡಬೇಕು. ಗಲಭೆ ಪೀಡಿತ ಪ್ರದೇಶದಲ್ಲಿ ಮಹಿಳೆಯರನ್ನು ಹಿಂಸೆಗೆ ಸಾಧನವಾಗಿ ಬಳಸುವುದು ಹೇಯ ಕೃತ್ಯ. ಸಾಂವಿಧಾನಿಕ ಮೌಲ್ಯಗಳಿಗೆ ಕಪ್ಪು ಚುಕ್ಕೆ. ಅಲ್ಲಿಂದ ಬರುತ್ತಿರುವ ವೀಡಿಯೊಗಳಿಂದ ನಾವು ತೀವ್ರ ವಿಚಲಿತರಾಗಿದ್ದೇವೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಕೃತ್ಯಗಳನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಆ ಕೆಲಸ ನಾವು ಮಾಡುತ್ತೇವೆ ಎಂದು ಸಿಜೆಐ ಚಂದ್ರಚೂಡ್ ಕಟು ಮಾತುಗಳಲ್ಲಿ ಗುಡುಗಿದ್ದಾರೆ.

ನಾವು ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಸ್ವಲ್ಪ ಸಮಯ ನೀಡುತ್ತೇವೆ. ಇಲ್ಲದಿದ್ದರೆ ನಾವು ಹೆಜ್ಜೆ ಹಾಕುತ್ತೇವೆ ಎಂದು ಸಿಜೆಐ ಹೇಳುವ ಮೂಲಕ ಸರ್ಕಾರಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಒಂದು ಸಮುದಾಯದ ಪುರುಷರು ಇನ್ನೊಂದು ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡುತ್ತ ದೌರ್ಜನ್ಯ ಎಸಗಿರುವ ವಿಡಿಯೋ ವೈರಲ್ ಆಗಿದ್ದು ಇಡೀ ರಾಜ್ಯದಲ್ಲಿ ಆಕ್ರೋಶದ ಜ್ವಾಲೆ ಎಬ್ಬಿಸಿದೆ.
The Supreme Court Thursday expressed “deep concern” over the video of two women being paraded naked in Manipur and asked the State and Central governments to apprise it of the action taken to bring the perpetrators to book.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm