ಬ್ರೇಕಿಂಗ್ ನ್ಯೂಸ್
20-07-23 01:31 pm H K News Desk ದೇಶ - ವಿದೇಶ
ನವದೆಹಲಿ, ಜುಲೈ 20: ಮಣಿಪುರದಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮರವಣಿಗೆ ಮಾಡಿದ ಘಟನೆ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶ ಚಂದ್ರಚೂಡ್ ಗರಂ ಆಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎರಡು ದಿನದ ಸಮಯ ಕೊಡುತ್ತೇನೆ. ನೀವು ಕ್ರಮ ಕೈಗೊಳ್ಳದಿದ್ದರೆ ಆ ಕೆಲಸ ನಾವು ಮಾಡುತ್ತೇವೆ ಎಂದು ಗುಡುಗಿದ್ದಾರೆ.
ಮಹಿಳೆಯರ ಬೆತ್ತಲೆ ವಿಡಿಯೋ ಬಗ್ಗೆ ಮುಖ್ಯ ನ್ಯಾಯಾಧೀಶರು ಕಿಡಿಕಾರಿದ್ದು ಈ ರೀತಿಯ ಬೆಳವಣಿಗೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಇದಕ್ಕೇನು ಕ್ರಮ ಆಗಬೇಕೋ, ಅದನ್ನು ಕೂಡಲೇ ಮಾಡಬೇಕು. ಗಲಭೆ ಪೀಡಿತ ಪ್ರದೇಶದಲ್ಲಿ ಮಹಿಳೆಯರನ್ನು ಹಿಂಸೆಗೆ ಸಾಧನವಾಗಿ ಬಳಸುವುದು ಹೇಯ ಕೃತ್ಯ. ಸಾಂವಿಧಾನಿಕ ಮೌಲ್ಯಗಳಿಗೆ ಕಪ್ಪು ಚುಕ್ಕೆ. ಅಲ್ಲಿಂದ ಬರುತ್ತಿರುವ ವೀಡಿಯೊಗಳಿಂದ ನಾವು ತೀವ್ರ ವಿಚಲಿತರಾಗಿದ್ದೇವೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಕೃತ್ಯಗಳನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಆ ಕೆಲಸ ನಾವು ಮಾಡುತ್ತೇವೆ ಎಂದು ಸಿಜೆಐ ಚಂದ್ರಚೂಡ್ ಕಟು ಮಾತುಗಳಲ್ಲಿ ಗುಡುಗಿದ್ದಾರೆ.
ನಾವು ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಸ್ವಲ್ಪ ಸಮಯ ನೀಡುತ್ತೇವೆ. ಇಲ್ಲದಿದ್ದರೆ ನಾವು ಹೆಜ್ಜೆ ಹಾಕುತ್ತೇವೆ ಎಂದು ಸಿಜೆಐ ಹೇಳುವ ಮೂಲಕ ಸರ್ಕಾರಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಒಂದು ಸಮುದಾಯದ ಪುರುಷರು ಇನ್ನೊಂದು ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡುತ್ತ ದೌರ್ಜನ್ಯ ಎಸಗಿರುವ ವಿಡಿಯೋ ವೈರಲ್ ಆಗಿದ್ದು ಇಡೀ ರಾಜ್ಯದಲ್ಲಿ ಆಕ್ರೋಶದ ಜ್ವಾಲೆ ಎಬ್ಬಿಸಿದೆ.
The Supreme Court Thursday expressed “deep concern” over the video of two women being paraded naked in Manipur and asked the State and Central governments to apprise it of the action taken to bring the perpetrators to book.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm