ಬ್ರೇಕಿಂಗ್ ನ್ಯೂಸ್
23-07-23 01:44 pm HK News Desk ದೇಶ - ವಿದೇಶ
ಢಾಕಾ, ಜುಲೈ 23: ಹೊಂಡಕ್ಕೆ ಬಸ್ ಉರುಳಿ ಬಿದ್ದು ಕನಿಷ್ಠ 17 ಮಂದಿ ಮೃತಪಟ್ಟಿರುವ ಘಟನೆ ಬಾಂಗ್ಲಾದೇಶದ ಛತ್ರಕಾಂಡ ಪ್ರದೇಶದ ಜಲಕತಿ ಸದರ್ ಉಪಜಿಲಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.
52 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯವುಳ್ಳ ಬಸ್ಸಿನಲ್ಲಿ 60 ಕ್ಕೂ ಹೆಚ್ಚಿನ ಮಂದಿಯನ್ನು ಹೊತ್ತುಕೊಂಡು ಹೋಗಲಾಗುತ್ತಿತ್ತು. ಶನಿವಾರ ಬೆಳಗ್ಗೆ 9:00 ಗಂಟೆ ಸುಮಾರಿಗೆ ಪಿರೋಜ್ಪುರದ ಭಂಡಾರಿಯಾದಿಂದ ಹೊರಟು 10:00 ಗಂಟೆ ಸುಮಾರಿಗೆ ಬಾರಿಶಾಲ್-ಖುಲ್ನಾ ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಛತ್ರಕಾಂಡದಲ್ಲಿ ರಸ್ತೆ ಬದಿಯ ನೀರಿನ ಹೊಂಡಕ್ಕೆ ಬಸ್ ಉರುಳಿ ಬಿದ್ದಿದೆ.



ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. 35 ಮಂದಿಗೆ ಗಾಯಗಳಾಗಿವೆ.
ಚಾಲಕನ ನಿರ್ಲಕ್ಯ ಹಾಗೂ ಬಸ್ಸಿನಲ್ಲಿ ಹೆಚ್ಚಿನ ಜನರನ್ನು ಹಾಕಿದ್ದರಿಂದಲೇ ಈ ಘಟನೆ ಸಂಭವಿಸಿದೆ ಎಂದು ಬದುಕುಳಿದವರು ಹೇಳಿದ್ದಾರೆ.
As many as 17 people were killed and more than a dozen others were injured after a bus plunged into a roadside pond in Chhatrakanda area of Jhalakathi Sadar upazila in Bangladesh on Saturday. There were seven minors and five women among the victims.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm